ಸಿಎಂ ವಿರುದ್ಧ ಪರೋಕ್ಷ ಅಸಮಾಧಾನ: ರಾಣೇಬೆನ್ನೂರಿಗೆ ಮೆಡಿಕಲ್ ಕಾಲೇಜು ಮಂಜೂರಾತಿಗೆ ‘ಬಲಗಡೆ ಹೂ’ ಸಿಕ್ಕಿಲ್ಲ ಎಂದ ಶ್ರೀಗಳು

ಕೊಪ್ಪಳ: ರಾಣೇಬೆನ್ನೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಉದ್ದೇಶದಿಂದ 46 ಎಕರೆ ಜಮೀನು ಖರೀದಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಮಂಜೂರಾತಿ ನೀಡಲು ‘ಬಲಗಡೆ ಹೂವು’ ಕೊಟ್ಟಿಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಕಾಳಿದಾಸ ಸಂಸ್ಥೆಯಲ್ಲಿ ಭಾನುವಾರ ನಡೆದ ಕುರುಬ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಅವರ ಈ ವರ್ತನೆಗೆ ಬೇಸರ ವ್ಯಕ್ತಪಡಿಸಿದರು. “ನಾನು ರಾಣೇಬೆನ್ನೂರಿನಲ್ಲಿ ಮೆಡಿಕಲ್ ಕಾಲೇಜು ಕಟ್ಟಬೇಕು ಎನ್ನುವ ಉದ್ದೇಶದಿಂದ 46 ಎಕರೆ ಜಮೀನು…

Read More

ಕೊಪ್ಪಳ | ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಕೊಪ್ಪಳ: ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯದ ನ್ಯಾಯಾಧೀಶ ಕುಮಾರ್ ಡಿ.ಕೆ. ಅವರು ಸೆಪ್ಟೆಂಬರ್ 8 ರಂದು ಈ ತೀರ್ಪನ್ನು ಪ್ರಕಟಿಸಿದ್ದಾರೆ. ಘಟನೆ ಹಿನ್ನೆಲೆಕುಷ್ಟಗಿ ತಾಲ್ಲೂಕಿನ ಪರಮನಹಟ್ಟಿಯ ಹನುಮಂತ ಕುಂಬಾರ ಎಂಬ ವ್ಯಕ್ತಿ ಪರಿಶಿಷ್ಟ ಜಾತಿಗೆ…

Read More

ನಿಧನ ವಾರ್ತೆ

ಕೊಪ್ಪಳ: ತಾಲೂಕಿನ ಲಾಚನಕೇರಿ ಗ್ರಾಮದ ಶ್ರೀಮತಿ ಲಕ್ಷ್ಮವ್ವ ದ್ಯಾ. ಕುರಿ (49) ಅವರು ಆ 27,ರಂದು ನಿಧನರಾದರು. ಮೃತರು ಪತಿ, ಒಬ್ಬ ಪುತ್ರ, ಒಬ್ಬ ಪುತ್ರಿ,ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Read More

ಗಂಗಾವತಿ ರೈಸ್ ಮಿಲ್ ಮಾಲೀಕನ ವಿರುದ್ಧ ಎಫ್‌ಐಆರ್: ‘ಅನ್ನಭಾಗ್ಯ’ ಅಕ್ಕಿ ಕಾಳಸಂತೆಕೋರರ ಮೇಲೆ ಹಳೆ ಹುಬ್ಬಳ್ಳಿಯಲ್ಲಿ ದಾಳಿ

ಗಂಗಾವತಿ/ಹುಬ್ಬಳ್ಳಿ: ಸರ್ಕಾರದ ಜನಪರ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಭ್ರಷ್ಟಾಚಾರಿಗಳ ಮತ್ತು ಸಮಾಜಘಾತಕ ಶಕ್ತಿಗಳ ವಿರುದ್ಧ ಕ್ರಮ ಮುಂದುವರಿದಿದೆ. ಗಂಗಾವತಿಯಲ್ಲಿ ಬಡವರಿಗೆ ದೊರೆಯಬೇಕಿದ್ದ ಅಕ್ಕಿಯನ್ನು ಅಕ್ರಮವಾಗಿ ವಿದೇಶಗಳಿಗೆ ಸಾಗಿಸುತ್ತಿರುವ ಆರೋಪದಲ್ಲಿ ಉಮಾಶಂಕರ್ ರೈಸ್ ಮಿಲ್ನ ಮಾಲೀಕನ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ. ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಸರ್ಕಾರದ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಕೆಲವು ಮಹಿಳೆಯರನ್ನು ಹಳೆ ಹುಬ್ಬಳ್ಳಿಯಲ್ಲಿ ಅಧಿಕಾರಿಗಳು ಹಿಡಿದು, ಬೃಹತ್ ಪ್ರಮಾಣದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಗಂಗಾವತಿ ಅಕ್ರಮ ಸಾಗಾಟದ ಮೇಲೆ…

Read More