ಸಂಶಯದ ಭೂತ: ಸಾರಿಗೆ ಕಂಡಕ್ಟರ್‌ನಿಂದ ಪತ್ನಿ ಬರ್ಬರ ಹತ್ಯೆ; ಮೂವರು ಮಕ್ಕಳು ಅನಾಥ

ಸಂಶಯದ ಭೂತ: ಸಾರಿಗೆ ಕಂಡಕ್ಟರ್‌ನಿಂದ ಪತ್ನಿ ಬರ್ಬರ ಹತ್ಯೆ; ಮೂವರು ಮಕ್ಕಳು ಅನಾಥ ಗದಗ: ಪತ್ನಿಯ ನಡತೆ ಬಗ್ಗೆ ಸಂಶಯ ಹೊಂದಿದ್ದ ಸಾರಿಗೆ ಸಂಸ್ಥೆಯ ಕಂಡಕ್ಟರ್ ಒಬ್ಬರು ಆಕೆಗೆ ಬೀಸುವ ಕಲ್ಲಿನಿಂದ ಜಜ್ಜಿ, ಬಳಿಕ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಭೀಕರ ಘಟನೆ ಗದಗ ತಾಲೂಕಿನ ಬಿಂಕದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಯಲ್ಲಮ್ಮ ಅಲಿಯಾಸ್ ಸ್ವಾತಿ (30) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ರಮೇಶ್ ನರಗುಂದ ಎಂದು ಗುರುತಿಸಲಾಗಿದ್ದು, ಈತ ಗದಗ ಬಸ್…

Read More

ರಾಕೇಶ್ ನಂತರ ದವನ್: ರಾಜಕೀಯಕ್ಕೆ ಮೊಮ್ಮಗನ ತರಬೇತಿ?

ಗದಗ: ಸ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಿವಂಗತ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಮಗ ದವನ್ ರಾಕೇಶ್ ಅವರನ್ನು ಸಾರ್ವಜನಿಕ ವೇದಿಕೆಯಲ್ಲಿ ಪರಿಚಯಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ತಮ್ಮ ರಾಜಕೀಯ ಉತ್ತರಾಧಿಕಾರಿಯ ಮುನ್ಸೂಚನೆ ಇದೇನಾ ಎಂಬ ಮಾತುಗಳು ಇದೀಗ ಎಲ್ಲೆಡೆ ಕೇಳಿಬರುತ್ತಿವೆ. ಗದಗ ತಾಲೂಕು ಕುರುಬರ ಸಂಘದ ವತಿಯಿಂದ ಕನಕ ಭವನದಲ್ಲಿ ಆಯೋಜಿಸಲಾಗಿದ್ದ ‘ರಾಜ್ಯ ಮಟ್ಟದ ಕನಕೋತ್ಸವ’ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮೊಮ್ಮಗ ದವನ್ ಜೊತೆ ಪಾಲ್ಗೊಂಡು…

Read More

ಪೊಲೀಸ್ ಸಿಬ್ಬಂದಿ ಸೇರಿದಂತೆ ಮೂವರ ದುರ್ಮರಣ, ಗದಗ ಜಿಲ್ಲೆಯ ಹರ್ಲಾಪುರ ಬಳಿ ಭೀಕರ ಅಪಘಾತ

ಗದಗ (ಸೆ. 18): ಜಿಲ್ಲೆಯ ಹರ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಗೋವಾ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರ ಪೈಕಿ ಒರ್ವ ಪೊಲೀಸ್ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಘಟನೆಯು ಗುರುವಾದಂದು ನಡೆದಿದೆ. ಕೊಪ್ಪಳದಿಂದ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹರ್ಲಾಪುರ ಬಳಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿದೆ. ಅದೇ…

Read More

ಗದಗ: ಸಾಲಬಾಧೆ ತಾಳಲಾರದೆ ಹುನಗುಂಡಿ ಗ್ರಾಮದ ರೈತ ಆತ್ಮಹತ್ಯೆ;

ರೋಣ: ತಾಲ್ಲೂಕಿನ ಹುನಗುಂಡಿ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಮೃತ ರೈತನನ್ನು ಸಿದ್ದಲಿಂಗಯ್ಯ ಶಿವಯ್ಯ ವಸ್ತ್ರದ (50) ಎಂದು ಗುರುತಿಸಲಾಗಿದೆ. ಇವರು ಹುನಗುಂಡಿ ಗ್ರಾಮದಲ್ಲಿ 4 ಎಕರೆ 19 ಗುಂಟೆ ಜಮೀನು ಹೊಂದಿದ್ದರು. ಪ್ರಸಕ್ತ ಸಾಲಿನಲ್ಲಿ ಬೆಳೆ ಕೈಕೊಟ್ಟ ಕಾರಣ ಮಾಡಿದ ಸಾಲವನ್ನು ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ಈ ತೀವ್ರ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೃತ ರೈತ ಸಿದ್ದಲಿಂಗಯ್ಯ ಅವರು…

Read More