ಚಿರ್ತದುರ್ಗ: ಹಿರಿಯೂರು ಬಸ್ ದುರಂತ: ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಣೆ; ತನಿಖೆಗೆ ಆದೇಶ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವರಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಖಾಸಗಿ ಬಸ್ ಅಪಘಾತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ​ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಚಿಕಿತ್ಸಾ ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. “ಘಟನೆಯ ಬಗ್ಗೆ ಅಧಿಕಾರಿಗಳಿಂದ…

Read More

​ಚಿತ್ರದುರ್ಗ ಬಸ್ ದುರಂತಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವರಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಖಾಸಗಿ ಬಸ್ ಅಪಘಾತದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ತಿಳಿಸಿರುವ ಅವರು, ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ​ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (PMNRF) ಯಿಂದ ಮೃತರ ಪ್ರತಿಯೊಬ್ಬರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ತಾತ್ಕಾಲಿಕ…

Read More

​ಚಿರ್ತದುರ್ಗ: ಹಿರಿಯೂರು ಸಮೀಪ ಭೀಕರ ರಸ್ತೆ ದುರಂತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, ಬೆಂಕಿಗೆ ಆಹುತಿಯಾದ 12 ಪ್ರಯಾಣಿಕರು

ಹಿರಿಯೂರು ಸಮೀಪ ಭೀಕರ ರಸ್ತೆ ದುರಂತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, ಬೆಂಕಿಗೆ ಆಹುತಿಯಾದ 12 ಪ್ರಯಾಣಿಕರು ​ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ಹಿರಿಯೂರು ತಾಲ್ಲೂಕಿನ ಜವರಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಸಂಪೂರ್ಣ ಹೊತ್ತಿ ಉರಿದಿದ್ದು, ಕನಿಷ್ಠ 12 ಮಂದಿ ಸಜೀವ ದಹನಗೊಂಡಿದ್ದಾರೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ​ಘಟನೆಯ ವಿವರ: ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ, ಹಿರಿಯೂರಿನಿಂದ…

Read More

ಚಳ್ಳಕೆರೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ: ಜೆಸಿಬಿ, ಟಿಪ್ಪರ್‌ಗಳು ವಶಕ್ಕೆ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಮರಳು ದಂಧೆಯಲ್ಲಿ ಬಳಸುತ್ತಿದ್ದ ವಾಹನಗಳು ಮತ್ತು ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ವೆಂಕಟಾಪುರ ಗ್ರಾಮದ ಜಿನಗಿ ಹಳ್ಳದಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ, ಚಳ್ಳಕೆರೆ ಡಿವೈಎಸ್‌ಪಿ ಟಿ.ಬಿ. ರಾಜಣ್ಣ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿತು. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಮರಳು ದಂಧೆಯಲ್ಲಿ ತೊಡಗಿದ್ದವರು ಪರಾರಿಯಾಗಿದ್ದಾರೆ. ದಾಳಿ ವೇಳೆ, ಅಕ್ರಮ ಗಣಿಗಾರಿಕೆಗೆ…

Read More

ಚಳ್ಳಕೆರೆ ಪೊಲೀಸರಿಂದ ಕಳ್ಳನ ಬಂಧನ: 24 ಗಂಟೆಯೊಳಗೆ 97 ಲಕ್ಷ ರೂ. ವಶ!

ಚಿತ್ರದುರ್ಗ: ಕೇವಲ ಊಟಕ್ಕೆಂದು ಕಾರು ನಿಲ್ಲಿಸಿ ಹೋದಾಗ, ಕಾರು ಚಾಲಕನೇ ಅದರಲ್ಲಿದ್ದ ಕೋಟಿಗೆ ಸಮೀಪದ ಹಣವನ್ನು ಲಪಟಾಯಿಸಿ ಪರಾರಿಯಾಗಿದ್ದನು. ಆದರೆ, ಈ ಕಳ್ಳತನದ ಪ್ರಕರಣ ದಾಖಲಾದ 24 ಗಂಟೆಯೊಳಗೇ ಚಳ್ಳಕೆರೆ ಪೊಲೀಸರು ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಬರೋಬ್ಬರಿ 96,96,800 ರೂ. ಹಣ ವಶಪಡಿಸಿಕೊಂಡಿದ್ದು, ತಕ್ಷಣದ ನ್ಯಾಯ ನೀಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಘಟನೆ ಪೊಲೀಸರ ದಕ್ಷತೆಗೆ ಹಿಡಿದ ಕನ್ನಡಿಯಾಗಿದ್ದು, ಅಪರಾಧಿಗಳಿಗೆ ಸ್ಪಷ್ಟ ಎಚ್ಚರಿಕೆಯನ್ನು ರವಾನಿಸಿದೆ. ಘಟನೆಯ ವಿವರಕಳೆದ ಮಂಗಳವಾರ (ಆಗಸ್ಟ್ 26) ಚಳ್ಳಕೆರೆಯ…

Read More

ಹೊಳೆಲ್ಕೆರೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ, ಪ್ರಾಣಾಪಾಯದಿಂದ ಪಾರು

ಹೊಳೆಲ್ಕೆರೆ: ತಾಲ್ಲೂಕಿನ ಗಿಲಿಕೇನಹಳ್ಳಿ ಗ್ರಾಮದಲ್ಲಿ ಭಾನುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಅದೃಷ್ಟವಶಾತ್, ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿಯ ವಿವರಭಾನುವಾರ ಮುಂಜಾನೆ ತನ್ನ ಗಂಡ ತಿಪ್ಪೇಸ್ವಾಮಿ ಹಾಗೂ ಇತರೆ ಹತ್ತು ಜನರೊಂದಿಗೆ ಮುಸುಕಿನ ಜೋಳದ ಹೊಲಕ್ಕೆ ಗೊಬ್ಬರ ಹಾಕಲು ಹೋಗಿದ್ದ ತನುಜಾ ಮೇಲೆ ಇದ್ದಕ್ಕಿದ್ದಂತೆ ಒಂದು ಚಿರತೆ ಮತ್ತು ಅದರ ಎರಡು ಮರಿಗಳು ದಾಳಿ ನಡೆಸಿವೆ. ಈ ದಾಳಿಯಿಂದ…

Read More