ಶಿಗ್ಗಾವಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ಬರ್ಬರ ಹತ್ಯೆ; ಸಹೋದರ ಬಂಧನ
ಶಿಗ್ಗಾವಿ: ಪಟ್ಟಣದ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರ-3ರಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬರ್ಬರ ಹತ್ಯೆ ಪ್ರಕರಣವು ಜನತೆಯನ್ನು ಬೆಚ್ಚಿಬೀಳಿಸಿದೆ. 29 ವರ್ಷದ ಅಂಗನವಾಡಿ ಕಾರ್ಯಕರ್ತೆ ಸುಮಾ ಶಿವಶಂಕರ ಸವಣೂರ (ಊರ್ಫ್ ವನಹಳ್ಳಿ) ಅವರನ್ನು ಅವರ ಸಹೋದರನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಿಗ್ಗೆ ಸುಮಾ ಅವರು ಎಂದಿನಂತೆ ಅಂಗನವಾಡಿ ಕೇಂದ್ರ ತೆರೆಯಲು ಬಂದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಿಯರ ಹಾಗೂ ವೈಯಕ್ತಿಕ ಕಾರಣಗಳಿಂದ ಉಂಟಾದ ಕಲಹದ ಹಿನ್ನೆಲೆ ಆರೋಪಿ ಸಂಜು…

