ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ಹೊಸದಿಲ್ಲಿ: ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ (ಗುರುವಾರ, ಆಗಸ್ಟ್ 14) ರದ್ದುಗೊಳಿಸಿ ಆದೇಶ ಹೊರಡಿಸಿದೆ.

Read More

Shilpa Shetty and husband Raj Kundra booked by EOW in Rs 60.4 crore FRAUD CASE; businessman accuses couple of misappropriation of funds |

Bollywood actor Shilpa Shetty Kundra and her husband and businessman Raj Kundra, along with an unidentified individual, have been booked by the Economic Offences Wing (EOW) of the Mumbai Police for allegedly defrauding a city-based businessman. Police Report According to the police report, the three were involved in a loan-cum-investment deal linked of Rs 60.4…

Read More

ಲಂಚ ಆರೋಪ: ಬಂಟ್ವಾಳ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಮೂವರ ಬಂಧನ

ಲಂಚ ಆರೋಪ: ಬಂಟ್ವಾಳ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಮೂವರ ಬಂಧನ ಬಂಟ್ವಾಳ: ಜಮೀನಿನ ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬಂಟ್ವಾಳ ತಾಲೂಕು ಕಚೇರಿಗೆ ದಿಢೀರ್ ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ, ಕೇಸ್ ವರ್ಕರ್ ಸಂತೋಷ್ ಮತ್ತು ದಲ್ಲಾಳಿ ಗಣೇಶ್ ವಾಮದಪದವು ಎಂದು ಗುರುತಿಸಲಾಗಿದೆ. ಈ ಹಿಂದೆ ಸಜಿಪಮನ್ನೂರು ಗ್ರಾಮದ ಒಬ್ಬ ದೂರುದಾರರು ತಮ್ಮ ತಾಯಿಯ…

Read More

’Secondary tariffs could go up…’: US official warns of higher sanctions on India if Trump’s talks with Putin fail; asks Europe to ‘put up or shut up’

Trump has demanded that India cease buying discounted Russian oil, arguing that it is “fueling the war machine” in the Ukraine conflict. (AI image) The Donald Trump administration has warned of higher secondary tariffs on India if the talks between the US President and Russia’s President Vladimir Putin don’t go well in Alaska on Friday….

Read More

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಶೀಘ್ರ: ಸಚಿವ ಪ್ರಿಯಾಂಕ್ ಖರ್ಗೆ

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಶೀಘ್ರ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು: ಜಿಲ್ಲಾ (ZP) ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ (TP) ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಪರಿಷತ್‌ನಲ್ಲಿ ತಿಳಿಸಿದರು. ವಿಧಾನಪರಿಷತ್ ಅಧಿವೇಶನದಲ್ಲಿ ಗಮನ ಸೆಳೆಯುವ ಕಲಾಪದಡಿ ಈ ವಿಷಯ ಪ್ರಸ್ತಾಪವಾಯಿತು. ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಮತ್ತು ಬಿಜೆಪಿಯ ಡಿ.ಎಸ್. ಅರುಣ್ ಅವರು ಈ ಕುರಿತು ಸರ್ಕಾರದ ಗಮನ ಸೆಳೆದರು….

Read More

Shilpa Shetty, husband Raj Kundra booked in Rs 60 crore cheating case | India News

MUMBAI: Actor Shilpa Shetty Kundra, her businessman husband Raj Kundra, and an unknown person were booked by Economic Offences Wing (EOW) for allegedly cheating a Mumbai-based businessman of Rs 60.4 crore in connection with a loan-cum-investment deal involving their now-defunct company, Best Deal TV Pvt Ltd.The offence was registered at Juhu police station against Shilpa…

Read More