🚨 ಕೋಳಿವಾಡದಲ್ಲಿ ಬೀಗ ಮುರಿದು ಕಳ್ಳತನ: ₹6.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

🚨 ಕೋಳಿವಾಡದಲ್ಲಿ ಬೀಗ ಮುರಿದು ಕಳ್ಳತನ: ₹6.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಹುಬ್ಬಳ್ಳಿ: ನಗರ ಸಮೀಪದ ಕೋಳಿವಾಡ ಗ್ರಾಮದಲ್ಲಿ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು, ಅಡುಗೆ ಮನೆಯ ಪೆಟ್ಟಿಗೆಯಲ್ಲಿ ಇರಿಸಿದ್ದ ಅಂದಾಜು ₹6.20 ಲಕ್ಷ ಮೌಲ್ಯದ 62 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಕಳ್ಳತನದ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾರ್ಯನಿಮಿತ್ತ ಹೊರ ಹೋದಾಗ ಕೃತ್ಯಗ್ರಾಮದ ನಿವಾಸಿ ಮಂಜುನಾಥ ಸಣಕಲ್ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಂಜುನಾಥ ಸಣಕಲ್…

Read More

ರಾಜಸ್ಥಾನ:ಭೀಕರ ಅಪಘಾತ: ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಟ್ರೈಲರ್‌ಗೆ ಡಿಕ್ಕಿ; 18 ಮಂದಿ ದುರ್ಮರಣ

💥 ಭೀಕರ ಅಪಘಾತ: ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಟ್ರೈಲರ್‌ಗೆ ಡಿಕ್ಕಿ; 18 ಮಂದಿ ದುರ್ಮರಣ ಫಲೋದಿ (ರಾಜಸ್ಥಾನ): ನವೆಂಬರ್ 2 ರಾಜಸ್ಥಾನದ ಫಲೋದಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೇವಸ್ಥಾನಕ್ಕೆ ದರ್ಶನ ಮಾಡಿ ಮರಳುತ್ತಿದ್ದ ಟೆಂಪೋ ಟ್ರಾವೆಲರ್ (ಬಸ್) ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರೈಲರ್ ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮಟೋದ ಬಳಿ…

Read More

ಭೀಕರ ನಿರ್ಲಕ್ಷ್ಯ: ಸಾರಾಯಿ ಸೇವಿಸಿ ಕೆಎಸ್‌ಆರ್‌ಟಿಸಿ ಬಸ್ ಚಾಲನೆ; ನಾಯಿಗೆ ಮತ್ತು ಟಾಟಾ ಏಸ್ ವಾಹನಕ್ಕೆ ಡಿಕ್ಕಿ – ಪ್ರಯಾಣಿಕರಿಂದ ತೀವ್ರ ತರಾಟೆ

📰 ಭೀಕರ ನಿರ್ಲಕ್ಷ್ಯ: ಸಾರಾಯಿ ಸೇವಿಸಿ ಕೆಎಸ್‌ಆರ್‌ಟಿಸಿ ಬಸ್ ಚಾಲನೆ; ನಾಯಿಗೆ ಮತ್ತು ಟಾಟಾ ಏಸ್ ವಾಹನಕ್ಕೆ ಡಿಕ್ಕಿ – ಪ್ರಯಾಣಿಕರಿಂದ ತೀವ್ರ ತರಾಟೆ ಲಕ್ಷ್ಮೇಶ್ವರ (ಗದಗ ಜಿಲ್ಲೆ):ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟವಾಡಿದ ಗಂಭೀರ ಘಟನೆಯೊಂದು ಇತ್ತೀಚೆಗೆ ಲಕ್ಷ್ಮೇಶ್ವರ ಡಿಪೋ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಬ್ಬ ಅತಿಯಾದ ಸಾರಾಯಿ (ಮದ್ಯ) ಸೇವಿಸಿ ಬಸ್ಸನ್ನು ನಿಯಂತ್ರಣ ತಪ್ಪಿ ಚಲಾಯಿಸಿದ್ದು, ಇದರಿಂದಾಗಿ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಚಾಲಕನ ಈ ದುರ್ವರ್ತನೆಗೆ ಕೋಪಗೊಂಡ ಪ್ರಯಾಣಿಕರು ಆತನನ್ನು…

Read More

ದಾರುಣ ಅಂತ್ಯ: ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣು; ಕೊಪ್ಪಳದ ಬೆಣಕಲ್‌ನಲ್ಲಿ ಘಟನೆ

ಕುಕನೂರ (ಕೊಪ್ಪಳ ಜಿಲ್ಲೆ) ಜೀವನ ನಿರ್ವಹಣೆಯ ಸಮಸ್ಯೆಗಳು ಅಥವಾ ಕೌಟುಂಬಿಕ ಕಾರಣಗಳಿಂದ ಮನನೊಂದ ಮಹಿಳೆಯೊಬ್ಬರು ತಮ್ಮಿಬ್ಬರು ಪುಟ್ಟ ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅತೀ ದುರಂತ ಘಟನೆ ತಾಲ್ಲೂಕಿನ ಬೆಣಕಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಕರುಣಾಜನಕ ಘಟನೆ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಸೃಷ್ಟಿಸಿದೆ. ​ಮಕ್ಕಳಿಗೆ ನೇಣು ಹಾಕಿ ತಾಯಿ ಆತ್ಮಹತ್ಯೆ: ​ಮೃತ ದುರ್ದೈವಿಗಳನ್ನು ಲಕ್ಷ್ಮವ್ವ ಭಜಂತ್ರಿ (30), ಆಕೆಯ ಪುತ್ರ ರಮೇಶ್ (4) ಮತ್ತು ಪುತ್ರಿ ಜಾಹ್ನವಿ (2) ಎಂದು ಗುರುತಿಸಲಾಗಿದೆ. ಲಕ್ಷ್ಮವ್ವ…

Read More

ಸತಾರಾ: “ಪೊಲೀಸ್‌ನಿಂದ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ”- ಕೈಯಲ್ಲಿ ‘ಡೆತ್ ನೋಟ್’ ಬರೆದು ವೈದ್ಯೆ ಆತ್ಮಹತ್ಯೆ; ಪಿಎಸ್‌ಐ ಅಮಾನತು

ಮಹಾರಾಷ್ಟ್ರದ: ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆ ಕೈ ಮೇಲೆ ಬರೆದ ‘ಡೆತ್ ನೋಟ್’ (ಮರಣಪತ್ರ) ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಐದು ತಿಂಗಳ ಅವಧಿಯಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಒಬ್ಬರು ತನ್ನ ಮೇಲೆ ಸರಣಿ ಅತ್ಯಾಚಾರ ಎಸಗಿದ್ದಾರೆ ಎಂದು ವೈದ್ಯೆ ಆರೋಪಿಸಿ ಸಾವಿಗೆ ಶರಣಾಗಿದ್ದಾರೆ. ಕೈ ಮೇಲೆ ಡೆತ್ ನೋಟ್ ಬರೆದ ವೈದ್ಯೆ:ಸತಾರಾ ಜಿಲ್ಲೆಯ ಫಲಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ವೈದ್ಯೆ, ಗುರುವಾರ (ಅಕ್ಟೋಬರ್ 23,) ರಾತ್ರಿ ಸ್ಥಳೀಯ ಹೋಟೆಲ್ ಒಂದರ…

Read More

ಹಾವೇರಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಿತಳಾದ ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ; ನಾಲ್ವರು ಆರೋಪಿಗಳ ಬಂಧನ

ಹಾನಗಲ್ಲ: ಜಿಲ್ಲೆಯ ಹಾನಗಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ: ಇನ್‌ಸ್ಟಾಗ್ರಾಮ್ (Instagram) ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಮೇಲೆ ಸರಣಿ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ವಿವರ:ಆರೋಪಿಗಳು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು, ನಂತರ ಆಕೆಯನ್ನು ಪುಸಲಾಯಿಸಿ ಸರಣಿ ಅತ್ಯಾಚಾರ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ಕುಟುಂಬಸ್ಥರು ದೂರು ನೀಡಿದ ಬೆನ್ನಲ್ಲೇ ಹಾನಗಲ್ಲ ಪೊಲೀಸರು ತಕ್ಷಣ…

Read More

​ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಜೂಜಾಟ: 35 ಮಂದಿ ಬಂಧನ, ₹31,080 ನಗದು ವಶ

ಕುಂದಗೋಳ: ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಮೂಲಕ ಜೂಜಾಟದಲ್ಲಿ ತೊಡಗಿದ್ದ 35 ಜನರನ್ನು ಪೊಲೀಸರು ವಿವಿಧ ಕಾರ್ಯಾಚರಣೆಗಳ ಮೂಲಕ ಬಂಧಿಸಿದ್ದಾರೆ. ಅಕ್ಟೋಬರ್ 22 ಮತ್ತು 23, 2025 ರಂದು ನಡೆದ ಐದು ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ₹31,080 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಪ್ರಕರಣಗಳು ಕುಂದಗೋಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಒಂದೇ ದಿನ ಮೂರು ಪ್ರಕರಣಗಳು:ಅಕ್ಟೋಬರ್ 22, 2025 ರಂದು ಒಂದೇ ದಿನದಲ್ಲಿ ಮೂರು ಪ್ರಮುಖ ಜೂಜಾಟ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮೂರು ಪ್ರಕರಣಗಳಲ್ಲಿ ಅಕ್ಟೋಬರ್…

Read More

ಗುಡಗೇರಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜೂಜಾಟಕ್ಕೆ ಬ್ರೇಕ್: 3 ದಿನಗಳಲ್ಲಿ 5 ಪ್ರಕರಣ, 29 ಜನರ ಬಂಧನ, ₹24,295 ನಗದು ಜಪ್ತಿ

ಪಬ್ಲಿಕ್ ‌ಸಮಾಚಾರ ಗುಡಗೇರಿ (ಕುಂದಗೋಳ): ಕುಂದಗೋಳ ತಾಲ್ಲೂಕಿನ ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜೂಜಾಟದ ವಿರುದ್ಧ ಪೊಲೀಸ್ ಇಲಾಖೆ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದು, ಅಕ್ಟೋಬರ್ 21 ರಿಂದ 23, 2025ರವರೆಗೆ ಕೇವಲ ಮೂರು ದಿನಗಳ ಅವಧಿಯಲ್ಲಿ ಐದು ಪ್ರತ್ಯೇಕ ದಾಳಿಗಳನ್ನು ನಡೆಸಿ, ಜೂಜಾಟದ ಜಾಲವನ್ನು ಭೇದಿಸಿದೆ. ಈ ಕಾರ್ಯಾಚರಣೆಗಳ ಮೂಲಕ ಒಟ್ಟು 29 ಜನರ ಮೇಲೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಲಾಗಿದೆ. ವರದಿಯಾದಂತೆ, ಒಬ್ಬ ಆರೋಪಿಯು ಪೊಲೀಸ್ ದಾಳಿ ವೇಳೆ ಓಡಿ ಹೋಗಿದ್ದಾನೆ….

Read More

ಇಸ್ಪೀಟ್/ಜೂಜಾಟಕ್ಕೆ ಕಡಿವಾಣ: ಧಾರವಾಡ ಜಿಲ್ಲೆಯಲ್ಲಿ 27 ಪ್ರಕರಣ ದಾಖಲು, 45 ಆರೋಪಿಗಳ ಬಂಧನ

ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಜಿಲ್ಲಾ ಪೊಲೀಸರು, ಇತ್ತೀಚೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 27 ಇಸ್ಪೀಟ್/ಜೂಜಾಟ ಪ್ರಕರಣಗಳನ್ನು ಪತ್ತೆ ಹಚ್ಚಿ, 45 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಜಿಲ್ಲಾ ಪೊಲೀಸ್ ಸದಾ ಸನ್ನದ್ಧವಾಗಿದ್ದು, ಅಪರಾಧ ನಿಯಂತ್ರಣಕ್ಕಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಅಧೀಕ್ಷಕರು ಶ್ರೀ ಗುಂಜನ್ ಆರ್ಯ (ಐ.ಪಿ.ಎಸ್.) ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿಯನ್ನು ಸಂಗ್ರಹಿಸಿದ ಧಾರವಾಡ ಜಿಲ್ಲಾ…

Read More

ಸರಕಾರಿ ಕರ್ತವ್ಯ ನಿರತ ಮಹಿಳಾ ಪಿಎಸ್‌ಐ ಮೇಲೆ ಭೀಕರ ಹಲ್ಲೆ; ಕೊಲೆ ಯತ್ನ, ಕಚ್ಚಿ ಗಾಯ: ಎಫ್‌ಐಆರ್ ದಾಖಲು, ಆರೋಪಿ ಬಂಧನ

ನವಲಗುಂದ: ಪೊಲೀಸ್ ಇಲಾಖೆಯ ಕರ್ತವ್ಯ ನಿರತ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅ 19, ರಂದು ನವಲಗುಂದದಲ್ಲಿ ನಡೆದಿದೆ. ಆರೋಪಿಯು ಪಿಎಸ್‌ಐ ಅವರ ಹಣೆಗೆ ಬೈಕ್ ಕೀಲಿಯಿಂದ ಹೊಡೆದು, ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿ, ಬಲಗಾಲಿಗೆ ಕಚ್ಚಿ ಗಂಭೀರ ಗಾಯ ಮಾಡಿದ್ದಾನೆ ಎಂದು ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ನಲ್ಲಿ ಉಲ್ಲೇಖಿಸಲಾಗಿದೆ. ಎಫ್‌ಐಆರ್‌ನಿಂದ ತಿಳಿದು ಬಂದ ಘಟನೆ ವಿವರ:ಅ: 19, ರಂದು ಮಧ್ಯಾಹ್ನ 02:45 ಗಂಟೆ ಸುಮಾರಿಗೆ…

Read More