ಸಹಕಾರ ರತ್ನ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

Recent Views 19 ಧಾರವಾಡ: ಅ.28: ರಾಜ್ಯ ಸರ್ಕಾರವು ನೀಡುವ ಸಹಕಾರ ರತ್ನ 2025ನೇ ಸಾಲಿನ ಪ್ರಶಸ್ತಿಗಾಗಿ ಅರ್ಹ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ, ಧಾರವಾಡ ಜಿಲ್ಲೆಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಧಾರವಾಡ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಅಕ್ಟೋಬರ್ 30, 2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು…

Read More

Now, Shardul Thakur sends strong message to Ajit Agarkar: ‘I am eyeing No. 8 bowling all-rounder spot at 2027 ODI World Cup’ | Cricket News

Recent Views 8 Shardul Thakur (Photo by Pankaj Nangia/Getty Images) Mumbai: Shardul Thakur may be down the pecking order in India’s scheme of things as they hunt for a seam-bowling all-rounder in the ODI team who can bat at No. 8, but the 34-year-old hasn’t given up hope of making a comeback. The right-arm medium-pacer,…

Read More

ನವೆಂಬರ್ 1 ರಂದು 70ನೇ ಕರ್ನಾಟಕ ರಾಜ್ಯೋತ್ಸವ: ಧಾರವಾಡದಲ್ಲಿ ಭವ್ಯ ಧ್ವಜಾರೋಹಣ ಕಾರ್ಯಕ್ರಮ

Recent Views 11 ಧಾರವಾಡ :ಜಿಲ್ಲಾಡಳಿತವು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಭವ್ಯ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವ ಸಂದೇಶ ನೀಡುವರು. ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವರಾದ…

Read More

Alberta teachers’ strike ends by decree: Will the notwithstanding clause bill unleash a wider union backlash?

Recent Views 17 Alberta’s legislature turned into a battleground in the dead of night. At 2 a.m. on October 28, after six and a half hours of throttled debate, Premier Danielle Smith’s government rammed through back-to-work legislation that will force 51,000 striking teachers back into classrooms after 3 weeks. TheCanadian Press reports the bill (Back…

Read More

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Recent Views 17 ಧಾರವಾಡ: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ ಪ್ರಶಸ್ತಿಗಳನ್ನು ಸ್ಥಾಪಿಸಿವೆ. ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಅಭಿಮಾನಿ ಪ್ರಶಸ್ತಿ, ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆ ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಮೈಸೂರು ದಿಗಂತ…

Read More