ರೇಬಿಸ್ ನಿಯಂತ್ರಣಕ್ಕೆ ಲಸಿಕೆಯೇ ಅಸ್ತ್ರ: ಸಾಕು ಪ್ರಾಣಿಗಳಿಗೆ ಒಂದು ತಿಂಗಳು ಉಚಿತ ಲಸಿಕೆ; ಧಾರವಾಡದಲ್ಲಿ ತಾಂತ್ರಿಕ ಕಾರ್ಯಾಗಾರ

Recent Views 9 ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಸಮೀಕ್ಷೆಗೆ ಆ್ಯಪ್ ಬಳಿಸಿ; ಸಮೀಕ್ಷೆದಾರರಿಗೆ ಕಾಯದೆ, ಸ್ವಯಂ ಭಾಗವಹಿಸಿ, ಮಾಹಿತಿ ಭರ್ತಿ ಮಾಡಿ. ಧಾರವಾಡ ಸೆ.29: ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಜಾರಿಯಲ್ಲಿದ್ದು, ಸಾರ್ವಜನಿಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆದಾರರನ್ನು ಕಾಯಬೇಕಾಗಿಲ್ಲ. ಆನ್‍ಲೈನ್‍ನಲ್ಲಿ ಸುಲಭ ವಿಧಾನದಲ್ಲಿ ಸ್ವತಃ ನಿಮ್ಮ ಮೊಬೈಲ್‍ನಲ್ಲಿ ಅರ್ಜಿ ಭರ್ತಿ ಮಾಡಬಹುದು.ಸಾರ್ವಜನಿಕರು https://kscbcselfdeclaratioin.karnataka.gov.in ವೆಬ್‍ಸೈಟಿಗೆ ಭೇಟಿ ನೀಡಿ, ನಾಗರಿಕ ಎಂದು ಆಯ್ಕೆ ಮಾಡಬೇಕು. ಮೊಬೈಲ್ ನಂಬರ್ ಹಾಕಿ ಓಟಿಪಿ ಪಡೆದು,…

Read More

‘Beyond Bengaluru’ initiative adds 5,600 jobs in tier-II cities in 4.5 years | Bengaluru News

Recent Views 16 Bengaluru: The state govt’s ‘Beyond Bengaluru’ initiative generated nearly 5,600 jobs between 2021-22 and 2024-25, data from Karnataka Digital Economy Mission (KDEM) shows. Of 126 firms that launched operations in Hubballi-Dharwad, Mangaluru, and Mysuru clusters, 51 entered in 2024-25 alone contributing 1,500 jobs. A 1,000-seater global tech centre is slated to become…

Read More

ರೇಬಿಸ್ ನಿಯಂತ್ರಣಕ್ಕೆ ಲಸಿಕೆಯೇ ಅಸ್ತ್ರ: ಸಾಕು ಪ್ರಾಣಿಗಳಿಗೆ ಒಂದು ತಿಂಗಳು ಉಚಿತ ಲಸಿಕೆ; ಧಾರವಾಡದಲ್ಲಿ ತಾಂತ್ರಿಕ ಕಾರ್ಯಾಗಾರ

Recent Views 18 ಧಾರವಾಡ: ರೇಬಿಸ್ ಒಂದು ಗಂಭೀರ ಪ್ರಾಣಿಜನ್ಯ ರೋಗವಾಗಿದ್ದು, ಪ್ರಾಣಿ ಕಡಿತದ ನಂತರ ಲಸಿಕೆಯನ್ನು ಸರಿಯಾಗಿ ತೆಗೆದುಕೊಳ್ಳುವುದರಿಂದ ಮನುಷ್ಯರಲ್ಲಿ ಈ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ. ಎಸ್.ಎಂ. ಹೊನಕೇರಿ ತಿಳಿಸಿದರು. ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಇಂದು (ಸೆ.29) ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಆರೋಗ್ಯಕ್ಕಾಗಿ ರೇಬಿಸ್ ನಿಯಂತ್ರಣ ಕುರಿತ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ರೋಗ ನಿಯಂತ್ರಣಕ್ಕಾಗಿ ಕಾರ್ಯಸಾಧಕ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಎಲ್ಲರೂ…

Read More

Bengaluru citizens, experts raise alarm over draft rules slashing buffer zones around stormwater drains | Bengaluru News

Recent Views 9 Bengaluru: Weeks after the urban development department released draft rules proposing a reduction in buffer zones around stormwater drains, citizens and environmental experts have submitted formal objections to the state govt, warning of severe consequences. A letter submitted to the govt argued that such reductions would have catastrophic ecological, legal, and social…

Read More

“ಆರೋಗ್ಯವೇ ಅಮೂಲ್ಯ ರತ್ನ; ಸ್ವಚ್ಛತೆಯೇ ಅದರ ಕವಚ”: ಸ್ವಚ್ಛತೆ ಕೊರತೆಯಿಂದ ಮಹಿಳೆಯರಲ್ಲಿ ಕ್ಯಾನ್ಸರ್; ಡಾ. ಜಮೀರಾ ಎಚ್ಚರಿಕೆ

Recent Views 10 ಧಾರವಾಡ: ಮಹಿಳೆಯರು ಆರೋಗ್ಯವಾಗಿರಲು ಸ್ವಚ್ಛತೆ ಅತಿ ಮುಖ್ಯ. ವಿಶೇಷವಾಗಿ ಮಾಸಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಜಾಗೃತಿ ಅನಿವಾರ್ಯವಾಗಿದ್ದು, ಅಶುದ್ಧತೆಯಿಂದಾಗಿ ಕ್ಯಾನ್ಸರ್‌ನಂತಹ ಗಂಭೀರ ರೋಗಗಳಿಗೆ ಬಲಿಯಾಗುವುದನ್ನು ತಡೆಯಬೇಕಿದೆ ಎಂದು ಸ್ತ್ರೀರೋಗ ತಜ್ಞೆ ಡಾ. ಜಮೀರಾ ಅವರು ಕಳವಳ ವ್ಯಕ್ತಪಡಿಸಿದರು. ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣ ಕೋಶ, ಎನ್ಎಸ್ಎಸ್ ಘಟಕ ಮತ್ತು ಟ್ರೂ ಲೈಫ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಆರೋಗ್ಯ ಮತ್ತು ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಆರೋಗ್ಯವೇ ಅಮೂಲ್ಯ…

Read More