ಸಾದರ ಸಮಾಜದವರಿಗೆ ಮೊದಲಿನಂತೆ 02 ಎ ಮಿಸಲಾತಿ ಪ್ರಮಾಣ ಪತ್ರ ನೀಡಲು ಸಮಾಜದ ಮುಂಖಡರಿಂದ ತಹಶಿಲ್ದಾರ ರಾಜು ಮಾವರಕರವರಿಗೆ ಒತ್ತಾಯ
Recent Views 15 ಕುಂದಗೋಳ: ಹಿಂದೂ ಸಾದರ್ ಸಮಾಜದ ವಿದ್ಯಾರ್ಥಿಗಳಿಗೆ ‘2ಎ’ ಜಾತಿ ಪ್ರಮಾಣಪತ್ರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಸಮಾಜದ ಮುಖಂಡರು ಪಟ್ಟಣದ ತಹಶೀಲ್ದಾರ್ ರಾಜು ಮಾವರಕರ್ ಅವರಿಗೆ ಪ್ರಮಾಣಪತ್ರಗಳನ್ನು ಮೊದಲಿನಂತೆ ನೀಡಬೇಕೆಂದು ಒತ್ತಾಯಿಸಿದರು.ಇದಕ್ಕು ಮುನ್ನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಹಿಂದೂ ಸಾದರ್ ಸಮಾಜದ ಸಭೆ ನಡೆಸಿದರು ಸಭೆಯಲ್ಲಿ ಸಮಾಜದ ಹಿರಿಯ ಮುಖಂಡ ಡಿ.ಜೆ. ಪಾಟೀಲ ಅವರು ಮಾತನಾಡಿ, “ಸಮಾಜದಲ್ಲಿ ಒಗ್ಗಟ್ಟು ಕಡಿಮೆಯಾಗುತ್ತಿದ್ದು, ಇದರಿಂದ ಶಿಕ್ಷಣ, ಉದ್ಯೋಗ, ಮತ್ತು ರಾಜಕೀಯದಲ್ಲಿ ಪ್ರಗತಿ ಕುಂಠಿತವಾಗುತ್ತಿದೆ….

