ತುಮಕೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

Recent Views 12 ತುಮಕುರು:ವರದಕ್ಷಿಣೆ ಕಿರುಕುಳದಿಂದ ಬೇಸತ್ತ ತಾಯಿ ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷವುಣಿಸಿ, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪಾವಗಡ ತಾಲ್ಲೂಕಿನ ಕಡಪನಕೆರೆ ಗ್ರಾಮದಲ್ಲಿ ನಡೆದಿದೆ. ಈ ದುರಂತ ಮಂಗಳವಾರ ಸಂಜೆ ನಡೆದಿದ್ದು, ಇಡೀ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತರನ್ನು ಸರಿತಾ (23), ಮಗ ಕೌಶಿಕ್ (4), ಮತ್ತು ಮಗಳು ಯುಕ್ತಿ (2) ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದೆ ಸರಿತಾ ಅವರು ತಮ್ಮದೇ ಊರಿನ ಆಟೋ…

Read More

10 everyday heart disease symptoms you are probably ignoring, from persistent cough to jaw pain |

Recent Views 7 Heart disease is a leading cause of death globally, yet many individuals overlook its early warning signs. Recognising subtle symptoms is vital, as timely detection can significantly improve treatment outcomes and survival rates. In the UK, millions are affected by heart and circulatory diseases each year, with coronary heart disease accounting for…

Read More

ರಾಮನಗರ: ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ, ಐವರ ವಿರುದ್ಧ ಎಫ್‌ಐಆರ್‌ ದಾಖಲು

Recent Views 17 ಬೆಂಗಳೂರು: ಯಲಹಂಕ ಸಮೀಪದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪ್ರಕರಣವನ್ನು ಜ್ಞಾನಭಾರತಿ ಪೊಲೀಸ್ ಠಾಣೆಯಿಂದ ರಾಮನಗರ ಜಿಲ್ಲೆಯ ಐಜೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ:ದೂರುದಾರರಾದ ಉಪನ್ಯಾಸಕಿ ತಮ್ಮ ದೂರಿನಲ್ಲಿ, “ಸ್ವರೂಪ್ ಕುಮಾರ್ ಮತ್ತು ರಾಮಾಂಜನೇಯ ಎಂಬ ಇಬ್ಬರು ನನಗೆ ಮಾನಸಿಕ ಹಿಂಸೆ ನೀಡಿ, ಅಪಪ್ರಚಾರ…

Read More