Daily Career Horoscope, September 18, 2025: Which Zodiac Signs Are in for a Career Shakeup Today?

Recent Views 10 Get the stars to power your career development and financial growth daily. Pick up personalised clues to pump up your productivity, play it smarter with finance, and take opportunities as they come. Step up by following spot-on horoscope advice tailored to your working and wealth-building journey. Aries Career Horoscope Today, 18 September…

Read More

ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮರು ಆಧಾರ ಸ್ತಂಭ: ಮಹಾಪೌರ ಜ್ಯೋತಿ ಪಾಟೀಲ

Recent Views 9 ಧಾರವಾಡ: ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಜ್ಯೋತಿ ಪಾಟೀಲ ಹೇಳಿದರು. ಅವರು ಪರಿಶ್ರಮ ಮತ್ತು ಕೌಶಲ್ಯದಿಂದಾಗಿ ಹಲವು ಅದ್ಭುತ ಕಲಾಕೃತಿಗಳು, ವಾಸ್ತುಶಿಲ್ಪಗಳು ರೂಪುಗೊಂಡಿವೆ ಎಂದು ಅವರು ತಿಳಿಸಿದರು.ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿಯೂ…

Read More

ಸ್ವಸ್ಥ ನಾರಿ, ಸಶಕ್ತ ಪರಿವಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Recent Views 15 ಧಾರವಾಡ: “ಮಹಿಳೆ ಆರೋಗ್ಯವಂತಳಾಗಿದ್ದರೆ ಇಡೀ ಕುಟುಂಬವೇ ಸಶಕ್ತವಾಗಿರುತ್ತದೆ,” ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶಾದ್ಯಂತ ‘ಸೇವಾ ಪಾಕ್ಷಿಕ’ ಆಚರಿಸಲಾಗುತ್ತಿದ್ದು, ಅದರ ಭಾಗವಾಗಿ ನಗರದಲ್ಲಿ ಆಯೋಜಿಸಿದ್ದ ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ರಾಷ್ಟ್ರವ್ಯಾಪಿ ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.15 ದಿನಗಳ ಕಾಲ ವಿಶೇಷ ಆರೋಗ್ಯ ಅಭಿಯಾನಪ್ರಧಾನಿ ಮೋದಿ ಮಧ್ಯಪ್ರದೇಶದ ಧಾರದಿಂದ ಈ ಅಭಿಯಾನಕ್ಕೆ…

Read More

Yuva Dasara festival from Sept 23 | Mysuru News

Recent Views 12 Mysuru: The much-awaited five-day Yuva Dasara Festival 2025 is all set to begin on Sept 23 at the Jwalamuki Tripurasundari Temple in Uttanahalli on the Outer Ring Road. The inauguration ceremony will take place at 6pm. Running daily from Sept 23 to Sept 27, between 5.30pm and 10.30pm, the festival will showcase…

Read More

ದಿ:ಸವಾಯಿ ಗಂಧರ್ವರ ಪುಣ್ಯತಿಯ ನಿಮಿತ್ತ ನಡೆದ ಸಂಗೀತ ಆಲಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Recent Views 13 ಕುಂದಗೋಳ: ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ನಡೆದ ಅಹೋರಾತ್ರಿ ಸಂಗೀತ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಂಸದ ಐ.ಜಿ. ಸನದಿ ಆಗಮಿಸಿ ಸಂಗೀತ ಆಲಿಸಿದರು. ಈ ವೇಳೆ, ಸುಪ್ರಸಿದ್ಧ ಸಂಗೀತ ಗಾಯಕ ಪದ್ಮಶ್ರೀ ಎಮ್ ವೆಂಕಟೇಶ ಕುಮಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ, ಸಚಿವರು ಮತ್ತು ಇತರ ಗಣ್ಯರು ಸ್ವಲ್ಪ ಸಮಯ ಸಂಗೀತದ ರಸದೌತಣವನ್ನು ಸವಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಶ್ಯಾಮಸುಂದರ ದೇಸಾಯಿ, ದಿ…

Read More