ಹುಬ್ಬಳ್ಳಿ ಧಾರವಾಡ: ಬ್ರೇಕ್ ಫೇಲ್: ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್, ಚಾಲಕ ಪಾರು

Recent Views 57 ಧಾರವಾಡ: ಬ್ರೇಕ್ ಫೇಲ್ ಆದ ಕಾರಣ ಕಸ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಒಂದು ಬಿಆರ್‌ಟಿಎಸ್ ರಸ್ತೆಯ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಘಟನೆ ಧಾರವಾಡದ ಜೆಎಸ್‌ಎಸ್ ಕಾಲೇಜು ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್, ಜೆಎಸ್‌ಎಸ್ ಕಾಲೇಜು ಸಮೀಪ ಬರುತ್ತಿದ್ದಂತೆ ಏಕಾಏಕಿ ಬ್ರೇಕ್ ಫೇಲ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್, ಬಿಆರ್‌ಟಿಎಸ್ ಮಾರ್ಗಕ್ಕೆ ನುಗ್ಗಿ ರಸ್ತೆಯ ಬದಿಯಲ್ಲಿದ್ದ…

Read More

Urdu Academy defers Javed Akhtar event after protests | Kolkata News

Recent Views 9 KOLKATA: The West Bengal Urdu Academy has indefinitely postponed a mushaira (poetry symposium) featuring Javed Akhtar, which was scheduled for Monday evening, following protests by religious groups which claimed that certain comments by the poet-lyricist-screenwriter had hurt their sentiments.The Urdu Academy, which functions under the Bengal govt’s minority affairs department, has not…

Read More

ಕಲಘಟಗಿಯಲ್ಲಿ ಅಹವಾಲು ಸ್ವೀಕಾರ; ಮಳೆ, ಪ್ರಾಣಿ ಹಾನಿ ಬೆಳೆ ಪರಿಹಾರಕ್ಕೆ ಕ್ರಮ: ಸಚಿವ ಸಂತೋಷ್ ಲಾಡ್

Recent Views 8 ಕಲಘಟಗಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಸೋಮವಾರದಂದು ಕಲಘಟಗಿ ತಾಲೂಕಿನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅಲೆಮಾರಿ ಸಮುದಾಯದವರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೆ, ಅತಿವೃಷ್ಟಿ ಹಾಗೂ ಕಾಡು ಪ್ರಾಣಿಗಳಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲೆಮಾರಿಗಳಿಗೆ ಸೂರು ಭರವಸೆಕಲಘಟಗಿ ಪಟ್ಟಣ ಪಂಚಾಯಿತಿ ಕಟ್ಟಡ ಮತ್ತು ಗ್ರಂಥಾಲಯ ನಿರ್ಮಾಣಕ್ಕೆ ಮೀಸಲಾದ ಜಾಗದಲ್ಲಿ ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದ ಅಲೆಮಾರಿ…

Read More

Salesforce CEO Marc Benioff slashes 4,000 jobs as AI takes over: Are customer service roles in the US becoming obsolete?

Recent Views 6 Salesforce CEO Marc Benioff slashes 4,000 jobs as AI takes over customer service roles. Salesforce CEO Marc Benioff recently announced the layoff of 4,000 customer support employees, reducing the support staff from 9,000 to around 5,000—a nearly 45% cut. According to a Fortune interview with Benioff, the move comes as AI agents…

Read More

ಕೃಷಿ ಮೇಳ ಸಿದ್ಧತೆ ಪರಿಶೀಲಿಸಿದ ಸಚಿವ ಸಂತೋಷ ಲಾಡ್

Recent Views 8 ಧಾರವಾಡ: ಸೆಪ್ಟೆಂಬರ್ 13 ರಿಂದ 16 ರವರೆಗೆ ನಡೆಯಲಿರುವ ಧಾರವಾಡ ಕೃಷಿ ಮೇಳದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ವೀಕ್ಷಿಸಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮೇಳದ ಸಿದ್ಧತೆಗಳ ಬಗ್ಗೆ ಅವರು ವಿಶ್ವವಿದ್ಯಾಲಯದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಸ್ಟಾಲ್‌ಗಳ ಅಳವಡಿಕೆ, ಜಾನುವಾರು ಮತ್ತು ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮಳಿಗೆಗಳು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮುಖ್ಯ ವೇದಿಕೆಯ ಸಿದ್ಧತೆಗಳ ಕುರಿತು ಸಚಿವರು ಪರಿಶೀಲನೆ ನಡೆಸಿ ಸೂಕ್ತ ಸಲಹೆಗಳನ್ನು…

Read More