SIT probe cleared doubts of devotees: Rai | Mangaluru News

Recent Views 11 Mangaluru: Sri Dharmasthala Dharma Samrakshana Vedike of Puttur taluk held a Janaagraha Sabhe condemning the alleged smear campaign and false propaganda against Dharmasthala temple and Dharmadhikari D Veerendra Heggade at Puttur Sri Mahalingeshwara Temple premises on Monday.Puttur MLA Ashok Kumar Rai said that the allegations against Dharmasthala, which is a revered place…

Read More

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಐಬಿಪಿಎಸ್‌ನಿಂದ 13,217 ಆರ್‌ಆರ್‌ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Recent Views 10 ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಆಕಾಂಕ್ಷಿಗಳಿಗೆ ಇದು ಸುವರ್ಣಾವಕಾಶ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (RRB) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 13,217 ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 1ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 21, 2025ರೊಳಗೆ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ ವಿವರಗಳು: ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ 18 ರಿಂದ 40…

Read More

ಪಿಡಿಒ ವರ್ಗಾವಣೆ: ಸೆ.10ರಿಂದ ಕೌನ್ಸಿಲಿಂಗ್, ಪಾರದರ್ಶಕತೆಗೆ ಆನ್‌ಲೈನ್ ವ್ಯವಸ್ಥೆ- ಸಚಿವ ಪ್ರಿಯಾಂಕ್ ಖರ್ಗೆ

Recent Views 23 ಬೆಂಗಳೂರು: ಪ್ರಸಕ್ತ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೌನ್ಸಿಲಿಂಗ್ ವೇಳಾಪಟ್ಟಿ: ಸಚಿವರು, ಈ ವರ್ಷದಿಂದಲೇ ಪಿಡಿಒ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ನಡೆಸುತ್ತಿರುವುದು ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಈಗಾಗಲೇ…

Read More