ವಿಶ್ವಕಪ್ ಇತಿಹಾಸದಲ್ಲೇ ಭಾರತದ ಐತಿಹಾಸಿಕ ಜಯ: ಕಿವೀಸ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ತವರು ನೆಲದಲ್ಲಿ ಕಪ್ ಎತ್ತಿ ಹಿಡಿದ ಸೂರ್ಯಕುಮಾರ್ ಪಡೆ

Recent Views 67 ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ 2026ರ ರೋಚಕ ಫೈನಲ್ ಪಂದ್ಯದಲ್ಲಿ, ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಭಾರತ ತಂಡ ಐತಿಹಾಸಿಕ ಜಯ ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಲ್ಲದೆ, ಮೂರು ಬಾರಿ ಟಿ20 ವಿಶ್ವಕಪ್ ಗೆದ್ದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಜೊತೆಗೆ, ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ವಿರುದ್ಧದ…

Read More

ಕೃಷಿಕ ಸಮಾಜ ಕಟ್ಟಡಕ್ಕೆ ಶಾಸಕರ ಅನುದಾನದಿಂದ 10 ಲಕ್ಷ ರೂ. ಹೆಚ್ಚುವರಿ ನೆರವು: ಎನ್. ಎಚ್. ಕೋನರಡ್ಡಿ

Recent Views 6 ನವಲಗುಂದ: ಕೃಷಿಕ ಸಮಾಜದ ಕಟ್ಟಡ ನಿವೇಶನ ಖರೀದಿಗೆ ನವಲಗುಂದ ಮತ್ತು ಅಣ್ಣಿಗೇರಿ ತಾಲ್ಲೂಕು ಘಟಕಗಳಿಗೆ ಕೃಷಿಕ ಸಮಾಜದಿಂದ ಒಟ್ಟು 20 ಲಕ್ಷ ರೂ.ಗಳನ್ನು ನೀಡಲಾಗಿದೆ. ನಿವೇಶನ ಖರೀದಿಗೆ ಹಣದ ಕೊರತೆ ಆಗುತ್ತಿದ್ದರೂ, ಶಾಸಕರ ಅನುದಾನದಿಂದ ಹೆಚ್ಚುವರಿಯಾಗಿ 10 ಲಕ್ಷ ರೂ.ಗಳನ್ನು ಒದಗಿಸಲಾಗುವುದು ಎಂದು ಶಾಸಕ ಎನ್. ಎಚ್. ಕೋನರಡ್ಡಿ ಅವರು ಪ್ರಕಟಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕು ಘಟಕಗಳಿಗೆ ನಿವೇಶನ ತೆಗೆದುಕೊಳ್ಳಲು…

Read More

Explained: How new labour laws could hit your take-home salary, increase your provident fund & gratuity contributions

Recent Views 13 Currently, PF contributions are set at 12% of the basic salary. (AI image) New labour codes 2025: The government has notified new labour laws that may require companies to ensure basic salary makes up at least 50% of the total cost-to-company (CTC), potentially prompting changes in how pay packets are structured. As…

Read More

ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅರಣ್ಯದಲ್ಲಿ ಆರೋಪಿ ರಫೀಕ್ ಶವ ಪತ್ತೆ

Recent Views 146 ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸಂಭವಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಬನಸವಾಡೆ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿ ರಫೀಕ್ (30) ಪಟ್ಟಣದ ಸಮೀಪದ ಕಾಳಮ್ಮನಗರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಂಜಿತಾ ಅವರನ್ನು ಕೊಲೆ ಮಾಡಿ ಅಡಗಿದ್ದ ಆರೋಪಿಗಾಗಿ ರವಿವಾರದಂದು ಶ್ವಾನದಳದೊಂದಿಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ನೇಹದ ಹೆಸರಲ್ಲಿ ನಡೆದ…

Read More

ಕಬ್ಬು ಬೆಲೆ ಬಿಕ್ಕಟ್ಟು: ನ. 7ರ ಸಿಎಂ ಸಭೆಯಲ್ಲಿ ಒಮ್ಮತವಿಲ್ಲ; ರೈತರ ‘₹3,500’ ಬೇಡಿಕೆ, ಸರ್ಕಾರದ ನಿರ್ಧಾರಕ್ಕೆ ಇಂದು ಗಡುವು

Recent Views 24 ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರಗೊಂಡಿರುವ ಕಬ್ಬು ಬೆಳೆಗಾರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7 ರಂದು ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ರೈತ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರೂ, ಕಬ್ಬಿನ ದರ ನಿಗದಿಯ ಕುರಿತು ಯಾವುದೇ ಸ್ಪಷ್ಟ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ರೈತ ಸಂಘಟನೆಗಳು ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕೆಂದು ಪಟ್ಟು ಹಿಡಿದಿದ್ದು, ಸರ್ಕಾರವು ರೈತಪರವಾದ ನಿರ್ಧಾರವನ್ನು ಇಂದು (ನವೆಂಬರ್ 8)…

Read More

‘Domestic cricket matter, not just IPL’: Sunil Gavaskar hails Ishan Kishan’s return in T20 World Cup squad | Cricket News

Recent Views 11 Legendary India batter Sunil Gavaskar has expressed surprise at Shubman Gill’s omission from the Indian squad for the 2026 T20 World Cup, citing the right-hander’s recent lack of form as a likely factor. At a press conference held at BCCI headquarters on Saturday, Gill’s exclusion from both the T20 World Cup squad…

Read More