ಬುದ್ಧನ ಶಾಂತಿ, ಸಮಾನತೆ ಹಾಗೂ ಮಾನವೀಯತೆಯ ಸಂದೇಶ ವಿಶ್ವಕ್ಕೆ ದಾರಿದೀಪ: ಶಾಸಕ ಎಂ.ಆರ್. ಮಂಜುನಾಥ್

Recent Views 29 ಬುದ್ಧನ ಶಾಂತಿ, ಸಮಾನತೆ ಹಾಗೂ ಮಾನವೀಯತೆಯ ಸಂದೇಶ ವಿಶ್ವಕ್ಕೆ ದಾರಿದೀಪ: ಶಾಸಕ ಎಂ.ಆರ್. ಮಂಜುನಾಥ್ ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಗೌತಮ ಬುದ್ಧರು ಸಾರಿದ ಶಾಂತಿ, ಸಮಾನತೆ, ಕರುಣೆ ಹಾಗೂ ಮಾನವೀಯತೆಯ ಸಂದೇಶಗಳು ಇಡೀ ವಿಶ್ವಕ್ಕೆ ದಾರಿದೀಪವಾಗಿವೆ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಹನೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ‘ದಮ್ಮ ಪಯಣ’ ಜಾಗೃತಿ ಜಾಥಾದ ರಥಕ್ಕೆ ಶಾಸಕ…

Read More

ಹನೂರು ಬಫರ್ ವಲಯದಲ್ಲಿ ಜಿಂಕೆ ಬೇಟೆ: ಎದೆಯ ಭಾಗ, ಎರಡು ಮುಂಗಾಲು ಕತ್ತರಿಸಿ ಪರಾರಿ; ಪ್ರಕರಣ ದಾಖಲು

Recent Views 68 ಹನೂರು ಬಫರ್ ವಲಯದಲ್ಲಿ ಜಿಂಕೆ ಬೇಟೆ: ಎದೆಯ ಭಾಗ, ಎರಡು ಮುಂಗಾಲು ಕತ್ತರಿಸಿ ಪರಾರಿ; ಪ್ರಕರಣ ದಾಖಲು ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಕರಿಕಲ್ಲು ಗುಡ್ಡ ಶೂಟ್‌ಔಟ್ ಪ್ರಕರಣದ ಬೆನ್ನಲ್ಲೇ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಹಾವಳಿ ಮತ್ತೆ ಹೆಚ್ಚಾಗಿದೆ. ಹನೂರು ಬಫರ್ ವಲಯದಲ್ಲಿ ಗಂಡು ಜಿಂಕೆಯೊಂದನ್ನು ಗುಂಡು ಹಾರಿಸಿ ಕೊಂದು, ಅದರ ಎದೆಯ ಭಾಗ ಹಾಗೂ ಎರಡು ಮುಂಗಾಲುಗಳನ್ನು ಕತ್ತರಿಸಿಕೊಂಡು ಬೇಟೆಗಾರರು ಪರಾರಿಯಾಗಿರುವ ಘಟನೆ ನಡೆದಿದೆ. ಹನೂರು ವನ್ಯಜೀವಿ ಉಪವಿಭಾಗದ…

Read More

India’s exports grew over 15% in first five months of FY2026-27, says commerce minister Piyush Goyal

Recent Views 14 Merchandise exports rose 17.04% to $173.78 billion during April-July, while imports climbed 19.27% to $292.38 billion. India’s merchandise exports have grown by more than 15 per cent in the first five months of the current fiscal despite a challenging global trade environment, Commerce and Industry Minister Piyush Goyal said on Wednesday.The union…

Read More