ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅರಣ್ಯದಲ್ಲಿ ಆರೋಪಿ ರಫೀಕ್ ಶವ ಪತ್ತೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸಂಭವಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಬನಸವಾಡೆ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿ ರಫೀಕ್ (30) ಪಟ್ಟಣದ ಸಮೀಪದ ಕಾಳಮ್ಮನಗರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಂಜಿತಾ ಅವರನ್ನು ಕೊಲೆ ಮಾಡಿ ಅಡಗಿದ್ದ ಆರೋಪಿಗಾಗಿ ರವಿವಾರದಂದು ಶ್ವಾನದಳದೊಂದಿಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ನೇಹದ ಹೆಸರಲ್ಲಿ ನಡೆದ ಘಾತುಕ ಕೃತ್ಯ:ಕಳೆದ ಹತ್ತು…

Read More

​ಯಲ್ಲಾಪುರ: ರಂಜಿತಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ 2 ಎಕರೆ ಜಮೀನು ನೀಡಿ – ಬಿ.ವೈ. ವಿಜಯೇಂದ್ರ ಆಗ್ರಹ

​ಯಲ್ಲಾಪುರ: ಮುಸ್ಲಿಂ ಯುವಕನ ಚಾಕು ಇರಿತಕ್ಕೆ ಬಲಿಯಾದ ದಲಿತ ಹಿಂದೂ ಯುವತಿ ರಂಜಿತಾ ಬನಸವಾಡೆ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಕ್ಷಣವೇ 50 ಲಕ್ಷ ರೂಪಾಯಿ ಪರಿಹಾರ ಹಾಗೂ 2 ಎಕರೆ ಜಮೀನು ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಭಾನುವಾರ ಯಲ್ಲಾಪುರಕ್ಕೆ ಭೇಟಿ ನೀಡಿದ ಅವರು, ಮೃತ ಯುವತಿಯ ಅಂತಿಮ ದರ್ಶನ ಪಡೆದು, ಅವರ ತಾಯಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವತಿಯ ಸಾವಿನಿಂದ ಹತ್ತು ವರ್ಷದ…

Read More