​ಕೋಲಾರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಾನೇ ಕೊಂದಿದ್ದು’ ಎಂದು ವಿಡಿಯೋ ಬಿಡುಗಡೆ ಮಾಡಿದ ಆರೋಪಿ!

​ಕೋಲಾರ: ಜಿಲ್ಲೆಯ ಮೆಟ್ಟುಬಂಡೆ ಬಳಿ ಜನವರಿ 27 ರಂದು ನಡೆದಿದ್ದ ಯಲ್ಲೇಶ್ (41) ಎಂಬುವವರ ಭೀಕರ ಹತ್ಯೆ ಪ್ರಕರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ಬಿಂದು ಕುಮಾರ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಹತ್ಯೆಯ ಹೊಣೆಯನ್ನು ತಾನೇ ಹೊತ್ತುಕೊಳ್ಳುವ ಮೂಲಕ ಪೊಲೀಸರಿಗೆ ಸವಾಲು ಹಾಕಿದ್ದಾನೆ. ​ಸೇಡಿನ ಕಿಚ್ಚಿಗೆ ಬಲಿಯಾದ ಯಲ್ಲೇಶ್: ನರಸಾಪುರದ ಸಂತೋಷ್ ಎಂಬುವವರ ಪುತ್ರ ಬಿಂದು ಕುಮಾರ್, ತಾನು ಹಾಗೂ ಅಕ್ಷಯ್ ತಂಡ ಸೇರಿ ಈ ಕೃತ್ಯ ಎಸಗಿರುವುದಾಗಿ…

Read More