ಬಡ್ಡಿ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ: ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಾಣಿಸಿಕೊಂಡ ಆಟೋ ಚಾಲಕನ ಸಂಸಾರ

ಕೋಲಾರ: ಸಾಲದ ಹೊರೆ ಹಾಗೂ ಬಡ್ಡಿದಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಒಂದೇ ತಿಂಗಳ ಅವಧಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮನೆ ಕಟ್ಟುವ ಕನಸಿನಿಂದ ಸಾಲ ಮಾಡಿಕೊಂಡಿದ್ದ ಕುಟುಂಬ ಕೊನೆಗೆ ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಂಡಿರುವುದು ಜಿಲ್ಲೆಯಾದ್ಯಂತ ಮರುಕ ಮೂಡಿಸಿದೆ. ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಆಟೋ ಚಾಲಕ ಸುರೇಶ್ ಹಾಗೂ ಅವರ ಪತ್ನಿ ಪ್ರಮೀಳಾ ದಂಪತಿಗೆ ಇಬ್ಬರು ಮಕ್ಕಳಿದ್ದರು. ಕಷ್ಟಪಟ್ಟು ದುಡಿದು ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಾ…

Read More

ಕೋಲಾರ:ಮಾಲೂರಿನಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆ: 2 ಟನ್ ಅಕ್ಕಿ, ಟಾಟಾ ಏಸ್ ವಾಹನ ವಶ

ಆರೋಪಿ ಬಂಧನ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಮೆಚ್ಚುಗೆ ಮಾಲೂರು, ಜು. 7: ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹50 ಸಾವಿರ ಮೌಲ್ಯದ 2 ಟನ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ಟಾಟಾ ಏಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕ ಸುಕ್ರಿವಾಲ್ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಶಂಕರ್ ಹಾಗೂ ಜಗದೀಶ್, ಡಿವೈಎಸ್‌ಪಿ ಕೃಷ್ಣಪ್ಪ ಅವರ…

Read More

ಕೋಲಾರ:ಮಾಲೂರಿನಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆ: 2 ಟನ್ ಅಕ್ಕಿ, ಟಾಟಾ ಏಸ್ ವಾಹನ ವಶ

ಆರೋಪಿ ಬಂಧನ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಮೆಚ್ಚುಗೆ ಮಾಲೂರು, ಜು. 7: ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹50 ಸಾವಿರ ಮೌಲ್ಯದ 2 ಟನ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ಟಾಟಾ ಏಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕ ಸುಕ್ರಿವಾಲ್ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಶಂಕರ್ ಹಾಗೂ ಜಗದೀಶ್, ಡಿವೈಎಸ್‌ಪಿ ಕೃಷ್ಣಪ್ಪ ಅವರ…

Read More

​ಕೋಲಾರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಾನೇ ಕೊಂದಿದ್ದು’ ಎಂದು ವಿಡಿಯೋ ಬಿಡುಗಡೆ ಮಾಡಿದ ಆರೋಪಿ!

​ಕೋಲಾರ: ಜಿಲ್ಲೆಯ ಮೆಟ್ಟುಬಂಡೆ ಬಳಿ ಜನವರಿ 27 ರಂದು ನಡೆದಿದ್ದ ಯಲ್ಲೇಶ್ (41) ಎಂಬುವವರ ಭೀಕರ ಹತ್ಯೆ ಪ್ರಕರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ಬಿಂದು ಕುಮಾರ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಹತ್ಯೆಯ ಹೊಣೆಯನ್ನು ತಾನೇ ಹೊತ್ತುಕೊಳ್ಳುವ ಮೂಲಕ ಪೊಲೀಸರಿಗೆ ಸವಾಲು ಹಾಕಿದ್ದಾನೆ. ​ಸೇಡಿನ ಕಿಚ್ಚಿಗೆ ಬಲಿಯಾದ ಯಲ್ಲೇಶ್: ನರಸಾಪುರದ ಸಂತೋಷ್ ಎಂಬುವವರ ಪುತ್ರ ಬಿಂದು ಕುಮಾರ್, ತಾನು ಹಾಗೂ ಅಕ್ಷಯ್ ತಂಡ ಸೇರಿ ಈ ಕೃತ್ಯ ಎಸಗಿರುವುದಾಗಿ…

Read More