ಹನೂರು:ಕರ್ನಾಟಕ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ: ಸಮಾಜಮುಖಿ ಕಾರ್ಯಕ್ಕೆ ಶ್ರೀಗಳ ಮೆಚ್ಚುಗೆ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಶ್ರೀ ಮಲೆಮಹದೇಶ್ವರಸ್ವಾಮಿ ಕೃಪಾ ವಿದ್ಯಾಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಬ್ಯಾಂಕ್ ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಡಿ ಅಗತ್ಯ ಪರಿಕರಗಳನ್ನು ವಿತರಿಸಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಆಧಾರವಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಹಾಗೂ ವಸತಿ ಸೌಲಭ್ಯಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ನೀಡಿರುವ ಸಹಕಾರ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರ್ನಾಟಕ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಕೆ….

Read More

ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ: ಅಧಿಕಾರಿ ಮುನಿರಾಜು

ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿ ಮುನಿರಾಜು ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್ 30ರಿಂದ ಆಗಸ್ಟ್ 8ರವರೆಗೆ ನಿಗದಿಪಡಿಸಲಾಗಿದೆ. ಇದೇ ಅವಧಿಯಲ್ಲಿ ಗೃಹಗೃಹ ಸಮೀಕ್ಷೆ ಕಾರ್ಯವೂ ನಡೆಯಲಿದೆ….

Read More

ಹನೂರು:ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧಿಕಾರಿ ಮುನಿರಾಜು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್…

Read More

ದೊಡ್ಡಿಂದುವಾಡಿ ಶಾಲೆಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ: ಪರಿಸರ ಕಾಳಜಿ, ಸ್ಮಾರ್ಟ್ ಕ್ಲಾಸ್ ಹಾಗೂ ಕೈತೋಟಕ್ಕೆ ಮೆಚ್ಚುಗೆ

ಹನೂರು: ಹನೂರು ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸಿ.ಎಸ್.ಆರ್. ಅನುದಾನದಡಿ ಮೇಲ್ದರ್ಜೆಗೆ ಏರುತ್ತಿರುವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಶ್ರೀಮತಿ ಶ್ರೀರೂಪಾ ಅವರು ಶನಿವಾರ ಭೇಟಿ ನೀಡಿ, ಶಾಲೆಯಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಶಾಲೆಗೆ ಅಗತ್ಯವಿರುವ ಇನ್ನಿತರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಗಳು, ಅಡುಗೆಮನೆ ಹಾಗೂ ಬಿಸಿ ಊಟ ಯೋಜನೆಗಾಗಿ ಶಾಲಾ ಮಕ್ಕಳೇ ಬೆಳೆಸಿರುವ ಕೈತೋಟವನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಪರಿಸರ ಸಂರಕ್ಷಣೆ…

Read More

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ, ಅಧಿಕಾರಿಗಳಿಗೆ ತ್ವರಿತ ಕ್ರಮದ ಸೂಚನೆ

ವರದಿ: ಕಾರ್ತಿಕ್ ಗೌಡ, ಹನೂರ ಹನೂರು: ಜಿಲ್ಲಾಧಿಕಾರಿಗಳು ಹನೂರು ತಾಲ್ಲೂಕಿನ ಮಾರಟಹಳ್ಳಿ ಹಾಗೂ ಚಂಗಡಿ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ನೇರವಾಗಿ ಸಂವಾದ ನಡೆಸಿ ಸಾರ್ವಜನಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಸ್ಥಳದಲ್ಲೇ ಪರಿಶೀಲನೆ ನಡೆಸಿದರು. ಮಾರಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿದ್ದ ಕಾರ್ಯಪಾಲಕ ಇಂಜಿನಿಯರ್‌, ನೀರು ಸರಬರಾಜು ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ…

Read More

ಹನೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಕಾರ್ಯಕ್ರಮ

ವರದಿ: ಕಾರ್ತಿಕ್ ಗೌಡ, ಹನೂರ ಹನೂರು: ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗುತ್ತಿರುವುದು ಸಮಾಜಕ್ಕೆ ದೊಡ್ಡ ಅಪಾಯವಾಗಿದ್ದು, ಇದು ಸಮಾಜಘಾತುಕ ಶಕ್ತಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಾಗುತ್ತದೆ ಎಂದು ಹನೂರು ಪೊಲೀಸ್ ವೃತ್ತ ನಿರೀಕ್ಷಕ ಆನಂದಮೂರ್ತಿ ಹೇಳಿದರು. ಹನೂರು ಪೊಲೀಸ್ ಠಾಣೆಯ ವತಿಯಿಂದ ತಾಲೂಕಿನ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ,…

Read More

ಹನೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಬಿಜೆಪಿ ಮುಖಂಡರ ಆಗ್ರಹ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ನಿರಂತರ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹನೂರು ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹನೂರು ಮಂಡಲ ಘಟಕ ಆಗ್ರಹಿಸಿದೆ. ಮಂಡಲ ಅಧ್ಯಕ್ಷ ಕಣ್ಣೂರು ವೃಷಭೇಂದ್ರ ಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಹಶೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಮಂಡಲ ಅಧ್ಯಕ್ಷ ವೃಷಭೇಂದ್ರ ಸ್ವಾಮಿ, ಚಾಮರಾಜನಗರ ಜಿಲ್ಲೆಯ…

Read More

ಚಿರತೆ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ; ಕುಟುಂಬಕ್ಕೆ ಸಾಂತ್ವನ

ಹನೂರು: ಚಿರತೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಹರ್ಷಿತಾ ಹಾಗೂ ಅವರ ಕುಟುಂಬವನ್ನು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ಮಾಡಿ ಧೈರ್ಯ ತುಂಬಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿದ ಅವರು, ಚಿಕಿತ್ಸೆಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಕೆರೆ ದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮನೆಯ ಮುಂಭಾಗ ಅಜ್ಜಿ ಶಿವಮ್ಮ ಹಾಗೂ ಮೊಮ್ಮಗಳು ಹರ್ಷಿತಾ ಕುಳಿತಿದ್ದಾಗ ಏಕಾಏಕಿ…

Read More

ಟಿಬೇಟ್ ಕ್ಯಾಂಪ್‌ನಲ್ಲಿ ನೂತನ ಜೊಗ್ಚೆನ್ ಸಾರ್ವಜನಿಕರ ಗ್ರಂಥಾಲಯ ಉದ್ಘಾಟಸಿದ ಶಾಸಕ ಎಂ.ಆರ್ ಮಂಜುನಾಥ್.

ವರದಿ: ಕಾರ್ತಿಕ್ ಗೌಡ ಹನೂರು ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬೇಟಿಯನ್ ಕ್ಯಾಂಪ್‌ನಲ್ಲಿ ನೂತನ ಜೊಗ್ಚೆನ್ ಸಾರ್ವಜನಿಕ ಗ್ರಂಥಾಲಯವನ್ನು ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರಲ್ಲಿ ಓದುವ ಅಭ್ಯಾಸವನ್ನು ಬೆಳೆಸುವ ಉದ್ದೇಶದಿಂದ ಆರಂಭಿಸಲಾದ ಈ ಗ್ರಂಥಾಲಯವು ಶಿಕ್ಷಣ ಮತ್ತು ಜ್ಞಾನ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು. ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮ ವ್ಯಾಸಂಗ ಮಾಡಬೇಕು ಎಂದು ಕರೆ…

Read More

ಮಹದೇಶ್ವರ ಬೆಟ್ಟದ ತಪ್ಪಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ: ಡಿಜಿಟಲ್ ಕಲಿಕೆಗೆ ಸ್ಮಾರ್ಟ್ ಟಿವಿ ಕೊಡುಗೆ

ವರದಿ: ಕಾರ್ತಿಕ್ ಗೌಡ ಹನೂರು ಹನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯ್ ಫೌಂಡೇಷನ್, ಅಭ್ಯುದಯ ಪ್ರತಿಷ್ಠಾನ ಹಾಗೂ ತಿಲಕ್ ನಗರ ಯುವ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ 10ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಸಮಾಜಸೇವಾ ಸಂಸ್ಥೆಗಳ ಈ ಕಾರ್ಯಕ್ಕೆ ಶಿಕ್ಷಕರು, ಗ್ರಾಮಸ್ಥರು ಹಾಗೂ ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್ ಪುಸ್ತಕಗಳು,…

Read More