ಹನೂರು:ಕರ್ನಾಟಕ ಬ್ಯಾಂಕ್ನಿಂದ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ: ಸಮಾಜಮುಖಿ ಕಾರ್ಯಕ್ಕೆ ಶ್ರೀಗಳ ಮೆಚ್ಚುಗೆ
ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಶ್ರೀ ಮಲೆಮಹದೇಶ್ವರಸ್ವಾಮಿ ಕೃಪಾ ವಿದ್ಯಾಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಬ್ಯಾಂಕ್ ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಡಿ ಅಗತ್ಯ ಪರಿಕರಗಳನ್ನು ವಿತರಿಸಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಆಧಾರವಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಹಾಗೂ ವಸತಿ ಸೌಲಭ್ಯಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ನೀಡಿರುವ ಸಹಕಾರ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರ್ನಾಟಕ ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕ ಕೆ….

