74ರ ವಯಸ್ಸಿನಲ್ಲಿ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ವೃದ್ಧೆ..! ವೈದ್ಯಕೀಯ ಲೋಕವೇ ಬೆರಗು

ಆಂಧ್ರಪ್ರದೇಶ: ವೈದ್ಯಕೀಯ ಲೋಕವೇ ಅಚ್ಚರಿಪಡುವಂತಹ ಅಪರೂಪದ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. 74 ವರ್ಷದ ವೃದ್ಧೆಯೊಬ್ಬರು ಐವಿಎಫ್‌ (IVF) ತಂತ್ರಜ್ಞಾನದ ನೆರವಿನಿಂದ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಪೂರ್ವ ಗೋದಾವರಿ ಜಿಲ್ಲೆಯ ನೆಲ್ಲಪರ್ತಿಪಡು ಗ್ರಾಮದ ನಿವಾಸಿ ಮಂಗಾಯಮ್ಮ (74) ಹಾಗೂ ಅವರ ಪತಿ ಇ. ರಾಜಾರಾವ್ (82) ಈ ಅಪರೂಪದ ಸಾಧನೆ ಮಾಡಿದ ದಂಪತಿಯಾಗಿದ್ದಾರೆ. 1962ರಲ್ಲಿ ವಿವಾಹವಾಗಿದ್ದ ಈ ದಂಪತಿಗೆ ಬರೋಬ್ಬರಿ 57 ವರ್ಷಗಳ ಕಾಲ ಮಕ್ಕಳಾಗಿರಲಿಲ್ಲ. ಸಮಾಜದ ಹಲವು ಟೀಕೆ ಹಾಗೂ…

Read More

ತೆಲಂಗಾಣ: ‘ಬಾಬು’ ಎಂದು ಪ್ರೀತಿಯಿಂದ ಕರೆಯುತ್ತಿದ್ದ ಶಿಕ್ಷಕಿಯನ್ನೇ 27 ಬಾರಿ ಇರಿದು ಹತ್ಯೆ; 16 ವರ್ಷದ ವಿದ್ಯಾರ್ಥಿಗಳ ಕೃತ್ಯಕ್ಕೆ ಬೆಚ್ಚಿಬಿದ್ದ ಸಮಾಜ

ನಲ್ಗೊಂಡ: ಸಾಯುವ ಕ್ಷಣದಲ್ಲೂ ಪ್ರೀತಿಯಿಂದ ‘ಬಾಬು’ ಎಂದು ಕರೆಯುತ್ತಿದ್ದ ಗುರುವನ್ನು ಹಣದ ಆಸೆ ಹಾಗೂ ಹಳೆಯ ದ್ವೇಷಕ್ಕಾಗಿ ಅದೇ ಶಾಲೆಯ ವಿದ್ಯಾರ್ಥಿಗಳೇ ಚಾಕುವಿನಿಂದ 27 ಬಾರಿ ಇರಿದು ಹತ್ಯೆ ಮಾಡಿರುವ ಭಯಾನಕ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯ 48 ವರ್ಷದ ಪ್ರಾಂಶುಪಾಲೆ ಕಲ್ಲು ರೂಪಾ ರೆಡ್ಡಿ ಹತ್ಯೆಯಾದವರು. ಪೊಲೀಸರ ತನಿಖೆಯ ಪ್ರಕಾರ, 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಣದ ಆಸೆ ಹಾಗೂ ಹಳೆಯ ವೈಷಮ್ಯದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಇಬ್ಬರೂ…

Read More

ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಕರ್ನಾಟಕದ ಇಬ್ಬರಿಗೆ ಪ್ರಮುಖ ಜವಾಬ್ದಾರಿ

ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಕರ್ನಾಟಕದ ಇಬ್ಬರಿಗೆ ಪ್ರಮುಖ ಜವಾಬ್ದಾರಿ ನವದೆಹಲಿ: ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ನಿರ್ದೇಶನದಂತೆ ಪ್ರಕಟಿಸಿರುವ ಪಟ್ಟಿಯಲ್ಲಿ ದೇಶಾದ್ಯಂತ ಪಕ್ಷದ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಲಿರುವ 65 ಮಂದಿಗೆ ಸ್ಥಾನ ನೀಡಲಾಗಿದೆ. ಹೊಸ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಪಕ್ಷದ ಕೇಂದ್ರ…

Read More

TVK ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಮಹಿಳೆಯರು, ನವಜಾತ ಶಿಶುಗಳು ಮತ್ತು ಗ್ರಾಮೀಣಾಭಿವೃದ್ಧಿಗೆ ಭರ್ಜರಿ ಘೋಷಣೆ

TVK ವಿಜಯ್ ಸರ್ಕಾರದ ಚೊಚ್ಚಲ ಬಜೆಟ್: ನವಜಾತ ಶಿಶುಗಳಿಗೆ ಚಿನ್ನದ ಉಂಗುರ, ವಧುಗಳಿಗೆ ಚಿನ್ನದ ನಾಣ್ಯ & ರೇಷ್ಮೆ ಸೀರೆ ಕೊಡುಗೆ! ತಮಿಳುನಾಡು: ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರ ತನ್ನ ಮೊದಲ ಬಜೆಟ್‌ನಲ್ಲಿಯೇ ಮಹಿಳೆಯರು, ನವಜಾತ ಶಿಶುಗಳು ಮತ್ತು ಗ್ರಾಮೀಣಾಭಿವೃದ್ಧಿಗೆ ದೊಡ್ಡ ಪ್ರಮಾಣದ ಅನುದಾನ ಘೋಷಿಸಿ ಗಮನ ಸೆಳೆದಿದೆ. ಹಣಕಾಸು ಸಚಿವ ಎನ್. ಮೇರಿ ವಿಲ್ಸನ್ ಮಂಡಿಸಿದ ಈ ಬಜೆಟ್‌ನ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: ✨ ‘ಅಣ್ಣನ್ ಸೀರ್’…

Read More

ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ; ಪ್ರಧಾನಿ ಮೋದಿಗೆ ಕೃತಜ್ಞತೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಭಾನುವಾರ ನವದೆಹಲಿಯ ಕೇಂದ್ರ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇಶದ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಪೂರ್ಣ ನಿಷ್ಠೆ ಹಾಗೂ ವಿನಮ್ರತೆಯಿಂದ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಲ್ಹಾದ ಜೋಶಿ, ತಮ್ಮ ಮೇಲೆ ಅಪಾರ ನಂಬಿಕೆ ಇಟ್ಟು ಕೇಂದ್ರ ಶಿಕ್ಷಣ ಸಚಿವರಂತಹ ಮಹತ್ವದ ಜವಾಬ್ದಾರಿಯನ್ನು ವಹಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಈ…

Read More

ನೀಟ್ ವಿವಾದದ ಬಳಿಕ ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ಕೇಂದ್ರ ಘೊಷಣೆ

ನವದೆಹಲಿ (ಜು. 25): ದೇಶಾದ್ಯಂತ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿಗೆ ವಹಿಸಲಾಗಿದೆ. ಈ ನಿರ್ಧಾರದೊಂದಿಗೆ ನೀಟ್ ವಿವಾದದ ಬಳಿಕ ಶಿಕ್ಷಣ ಸಚಿವಾಲಯದ ಹೊಣೆಗಾರಿಕೆ ಪ್ರಹ್ಲಾದ್ ಜೋಶಿ ಅವರ ಹೆಗಲಿಗೆ ಬಂದಿದ್ದು,…

Read More

NEET ವಿವಾದದ ಬೆನ್ನಲ್ಲೇ ಕೇಂದ್ರ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ ರಾಜೀನಾಮೆ: ‘ಯುವಕರ ಭವಿಷ್ಯವೇ ನನ್ನ ಆದ್ಯತೆ’

ನವದೆಹಲಿ: ಕಳೆದ ಕೆಲವು ದಿನಗಳಿಂದ NEET-UG ಪರೀಕ್ಷೆ ಸಂಬಂಧ ದೇಶಾದ್ಯಂತ ಉಂಟಾಗಿದ್ದ ವಿವಾದ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಈ ಕುರಿತು ದೇಶದ ಯುವಕರಿಗೆ ಉದ್ದೇಶಿಸಿ ಭಾವನಾತ್ಮಕ ಮುಕ್ತ ಪತ್ರ ಬರೆದಿರುವ ಅವರು, ದೇಶದ ಏಕತೆ, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ತಮ್ಮ ಪತ್ರದಲ್ಲಿ, ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ…

Read More

ದೆಹಲಿ ಪ್ರತಿಭಟನೆ ಬೆನ್ನಲ್ಲೇ ಭದ್ರತಾ ಸಂಸ್ಥೆಗಳ ಹೈ ಅಲರ್ಟ್: ಖಲಿಸ್ತಾನಿ ಬೆದರಿಕೆ ಹಾಗೂ ವಿದೇಶಿ ಅನುದಾನದ ಶಂಕೆ ಕುರಿತು ತನಿಖೆ ತೀವ್ರ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಸಿಜೆಪಿ ಪಕ್ಷದ ವತಿಯಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಗಂಭೀರ ಸಂಚು ರೂಪಿಸಿರುವ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ದೇಶಾದ್ಯಂತ ವ್ಯಾಪಕ ಕಳವಳಕ್ಕೆ ಕಾರಣವಾಗಿದೆ. ನಿಷೇಧಿತ ಖಲಿಸ್ತಾನ್ ಬೆಂಬಲಿತ ಉಗ್ರ ಸಂಘಟನೆ ‘ಸಿಖ್ಸ್ ಫಾರ್ ಜಸ್ಟಿಸ್’ (SFJ) ಮುಖ್ಯಸ್ಥ ಗುರುಪತ್‌ವಂತ್ ಸಿಂಗ್ ಪನ್ನುನ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಯತ್ನ ಹಾಗೂ ದೆಹಲಿ ವಿಮಾನ ನಿಲ್ದಾಣ ಧ್ವಂಸಗೊಳಿಸುವುದಾಗಿ ಬೆದರಿಕೆ ಹಾಕಿರುವ ಹಿಂದಿನ ಆಡಿಯೋ ಮತ್ತು ವಿಡಿಯೋ ಸಂದೇಶಗಳು ಹರಿದಾಡುತ್ತಿರುವ….

Read More

10 ವರ್ಷಗಳಲ್ಲಿ 152 ಪೇಪರ್ ಲೀಕ್, ಒಬ್ಬರಿಗೂ ಶಿಕ್ಷೆಯಾಗಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ (ಜು.22): ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಬರೋಬ್ಬರಿ 152 ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ (ಪೇಪರ್ ಲೀಕ್) ಪ್ರಕರಣಗಳು ನಡೆದಿದ್ದರೂ, ಇದುವರೆಗೆ ಒಂದೇ ಒಬ್ಬ ಆರೋಪಿಗೂ ಶಿಕ್ಷೆಯಾಗಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ ಕೋಟ್ಯಂತರ ವಿದ್ಯಾರ್ಥಿಗಳಿಗೆ ನ್ಯಾಯಯುತ ಶಿಕ್ಷಣ ವ್ಯವಸ್ಥೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ…

Read More

ನವದೆಹಲಿ ಧರಣಿ ಹಿಂಸಾಚಾರ: ‘ಸಂಸತ್ ಚಲೋ’ ಪ್ರತಿಭಟನೆ ಉಗ್ರರೂಪ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 70 ಪ್ರತಿಭಟನಾಕಾರರ ಬಂಧನ

ನವದೆಹಲಿ: ದೇಶದ ರಾಜಧಾನಿಯಲ್ಲಿ ಸೋಮವಾರ ನಡೆದ ನಾಟಕೀಯ ಬೆಳವಣಿಗೆಗಳ ಮರುದಿನವೂ, ವ್ಯಂಗ್ಯಾತ್ಮಕ ವೇದಿಕೆಯಾದ ‘ಕಾಕ್ರೂಚ ಜಂಟಾ ಪಾರ್ಟಿ’ (ಸಿಜೆಪಿ) ದೆಹಲಿಯ ಜಂತರ್ ಮಂತರ್‌ನಲ್ಲಿ ತನ್ನ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಘೋಷಿಸಿದೆ. ಮಂಗಳವಾರ ಬೆಳಿಗ್ಗೆ, ಸೋಮವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯ ನಂತರ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿದ್ದ ಮಂಟಪ ಮತ್ತು ಟೆಂಟ್‌ಗಳನ್ನು ತೆರವುಗೊಳಿಸಿದ್ದರೂ, ಪ್ರತಿಭಟನಾಕಾರರು ಮತ್ತೆ ಜಂತರ್ ಮಂತರ್‌ಗೆ ಹಿಂತಿರುಗಿದರು. ಚಳವಳಿಯನ್ನು ಮುಂದುವರಿಸಲು ಸಿಜೆಪಿ ನೀಡಿದ ಕರೆಯ ಮೇರೆಗೆ, ಪ್ರತಿಭಟನಾಕಾರರು ಮುಂಜಾನೆಯಿಂದಲೇ ಸ್ಥಳದಲ್ಲಿ ನೆರೆಯಲು ಪ್ರಾರಂಭಿಸಿದರು….

Read More