ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಯ ಎಚ್ಚರಿಕೆ: ಭದ್ರಾವತಿ ಕಂದಾಯ ಇಲಾಖೆಯಲ್ಲಿ ಸಂಚಲನ ಮೂಡಿಸಿದ ಪತ್ರ ವೈರಲ್

ಭದ್ರಾವತಿ: ತಾಲೂಕಿನ ತಹಶೀಲ್ದಾರ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ನೌಕರರೊಬ್ಬರು, ತಮಗೆ ಏನಾದರೂ ತೊಂದರೆಯಾದರೆ ತಹಶೀಲ್ದಾರ್ ಅವರೇ ನೇರ ಹೊಣೆ ಎಂದು ಬರೆದಿರುವ ಪತ್ರವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಚನ್ನಗಿರಿ ತಾಲೂಕಿನ ಅಟ್ಟಿಹಳ್ಳಿ ನಿವಾಸಿ ಆರ್.ಜಿ. ಅಭಿಷೇಕ್ ಎಂಬುವವರು ಭದ್ರಾವತಿ ತಹಶೀಲ್ದಾರ್ ಪರಸಪ್ಪ ಕುರುಬರ ಅವರ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದು, ತಹಶೀಲ್ದಾರ್ ಅವರ ಅತಿಯಾದ ಒತ್ತಡದಿಂದಾಗಿ ತಾವು ಸಿದ್ದಾಪುರ ಚಾನಲ್‌ಗೆ ಹಾರಿ ಆತ್ಮಹತ್ಯೆ…

Read More

ಶಿವಮೊಗ್ಗದಲ್ಲಿ ಬೆಂಳ್ಳಬೆಳಗ್ಗೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ಶಾಕ್!

ಶಿವಮೊಗ್ಗ, ನ. 25 : ಭ್ರಷ್ಟಾಚಾರದ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ದಾಳಿಯ ಭಾಗವಾಗಿ ಶಿವಮೊಗ್ಗದಲ್ಲಿಯೂ ಲೋಕಾಯುಕ್ತ ಕಾರ್ಯಾಚರಣೆ ನಡೆದಿದೆ. ​ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಎಸ್.ಐ.ಎಂ.ಎಸ್. (SIMS) ಮೆಡಿಕಲ್ ಕಾಲೇಜಿನ ಎಫ್.ಡಿ.ಎ. (ಪ್ರಥಮ ದರ್ಜೆ ಸಹಾಯಕರಾದ) ಲಕ್ಷ್ಮೀಪತಿ ಸಿ.ಎನ್. ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ….

Read More