ಅಹಿಂಸಾ ಮಾರ್ಗದಿಂದ ಮಾತ್ರ ಜೀವನದಲ್ಲಿ ನೆಮ್ಮದಿ ಸಾಧ್ಯ: ಪತ್ರಕರ್ತ ಗೋಣೆಪ್ಪ ದೀಪಾವಳಿ ಅಭಿಮತ
ರಾಣೇಬೆನ್ನೂರ: ಇಲ್ಲಿನ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ತಾಲೂಕಾ ಆಡಳಿತ ಮತ್ತು ವಿವಿದ ಸಂಘಟನೆಗಳ ವತಿಯಿಂದ ಶುಕ್ರವಾರ ಭಗವಾನ ಗೌತಮ ಬುದ್ಧರ ಜಯಂತಿಯನ್ನು ಆಚರಿಸಲಾಯಿತು. ಪತ್ರಕರ್ತ ಗೋಣೆಪ್ಪ ದೀಪಾವಳಿ ಈ ವೇಳೆ ಭಗವಾನ ಗೌತಮ ಬುದ್ಧರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಅಹಿಂಸಾ ಮಾರ್ಗವನ್ನು ಪ್ರತಿಪಾದಿಸಿದ ಭಗವಾನ ಗೌತಮ ಬುದ್ಧರು ಪ್ರಾಣಿಗಳ ಹಿಂಸೆ ಮಾಡಬಾರದು ಮಹಾಪಾಪ, ಸಕಲ ಜೀವಿಗಳ ಮೇಲೆ ದಯವಿರಬೇಕು ಎಂದು ಬೋಧಿಸಿದವರು ಅವರ ವಿಚಾರ ಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆಗಾಗ ಮಾತ್ರ ಜಯಂತಿಗೆ…

