ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ: ಪರಿಸರ ಲೋಕಕ್ಕೆ ತುಂಬಲಾರದ ನಷ್ಟ
🌳 ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ: ಪರಿಸರ ಲೋಕಕ್ಕೆ ತುಂಬಲಾರದ ನಷ್ಟ ಬೆಂಗಳೂರ:ನಾಡಿನ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದ, ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114) ಅವರು ಅನಾರೋಗ್ಯದ ಕಾರಣ ಇಂದು (ನವೆಂಬರ್ 14, 2025) ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಮಕ್ಕಳಿಲ್ಲದ ಈ ಮಹಾತಾಯಿ, ಮರಗಳನ್ನೇ ತಮ್ಮ…

