ಪಾಲಿಕೆ ಶಿಕ್ಷಕರಿಗೆ ವೇತನ ನೀಡಿ, ಸುರಂಗ ರಸ್ತೆ ಹಠ ಬಿಡಿ: ಡಿಸಿಎಂ ವಿರುದ್ಧ ಆರ್. ಅಶೋಕ ವಾಗ್ದಾಳಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕುರಿತು ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಶಿವಕುಮಾರ್ ಅವರು ಕನ್ನಡಿಗರಿಗೆ “ಚೊಂಬು ಕೊಟ್ಟಿದ್ದಾರೆ” ಎಂದು ಅಶೋಕ ಟೀಕಿಸಿದ್ದಾರೆ. ಸುರಂಗ ರಸ್ತೆ, ಸ್ಕೈ ಡೆಕ್, ಬ್ರ್ಯಾಂಡ್ ಬೆಂಗಳೂರು, ಜಿಬಿಎ (ಗ್ರೇಟರ್ ಬೆಂಗಳೂರು) ಯೋಜನೆಗಳ ಕುರಿತು ಮಾತನಾಡುತ್ತಾ, ಡಿಸಿಎಂ ಅವರು “ಬರೀ…

Read More

ಅತ್ಯಾಚಾರದ ಕರಾಳ ಕೃತ್ಯ: ಇನ್‌ಸ್ಪೆಕ್ಟರ್, ಎಎಸ್‌ಐ ಅಮಾನತು

ಬೆಂಗಳೂರ:ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ದೇವರಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಎಚ್.ಬಿ. ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಪ್ರಕಾಶ್ ಅವರನ್ನು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಸೋಮವಾರ ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ​ಖಾಕಿ ವೇಷದಲ್ಲಿದ್ದ ಈ ಇಬ್ಬರು ಅಧಿಕಾರಿಗಳ ವಿರುದ್ಧ ನಗರ ಮೂಲದ ಬ್ಯೂಟಿಷಿಯನ್ ಮಹಿಳೆಯೊಬ್ಬರು ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ವಂಚನೆಯ ಕುರಿತು ದೂರು ನೀಡಿದ್ದರು….

Read More