ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗೆ ಸಿಎಂ ಸಿದ್ದರಾಮಯ್ಯ ಬಿಗಿ ಸೂಚನೆ: ಡ್ರೋನ್ ನಿಗಾ, ಸ್ಥಳೀಯರ ಸಹಭಾಗಿತ್ವಕ್ಕೆ ಒತ್ತು
🐅 ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗೆ ಸಿಎಂ ಸಿದ್ದರಾಮಯ್ಯ ಬಿಗಿ ಸೂಚನೆ: ಡ್ರೋನ್ ನಿಗಾ, ಸ್ಥಳೀಯರ ಸಹಭಾಗಿತ್ವಕ್ಕೆ ಒತ್ತು ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಮಗ್ರ ಕಾರ್ಯತಂತ್ರಗಳನ್ನು ರೂಪಿಸುವಂತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಆನೆ, ಹುಲಿ ಮತ್ತು ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ, ಸಂಘರ್ಷ ನಿಯಂತ್ರಣಕ್ಕೆ ವೈಜ್ಞಾನಿಕ ಮತ್ತು…

