ಶಕ್ತಿ-ಗೃಹಲಕ್ಷ್ಮಿ ಯೋಜನೆಗಳ ನಂತರ ತಲಾ ಆದಾಯದಲ್ಲಿ ಕರ್ನಾಟಕ ದೇಶಕ್ಕೆ ಪ್ರಥಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರ:ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS)ಯ ಸುವರ್ಣ ಮಹೋತ್ಸವ, ಮಕ್ಕಳ ದಿನಾಚರಣೆ ಮತ್ತು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಮಹಿಳಾ ಸಬಲೀಕರಣ ಕುರಿತು ಮಹತ್ವದ ಹೇಳಿಕೆ ನೀಡಿದರು. 💰 ಗ್ಯಾರಂಟಿ ಯಶಸ್ಸು ಮತ್ತು ತಲಾ ಆದಾಯ ಹೆಚ್ಚಳ ರಾಜ್ಯದಲ್ಲಿ ‘ಶಕ್ತಿ’ ಮತ್ತು ‘ಗೃಹಲಕ್ಷ್ಮಿ’ ಯೋಜನೆಗಳು ಜಾರಿಯಾದ ನಂತರ ಕರ್ನಾಟಕದ ತಲಾ ಆದಾಯ (Per Capita Income) ದೇಶದಲ್ಲಿಯೇ ಪ್ರಥಮ…

