ಜಾತಿ ಗಣತಿ ಜಾರಿಗೆ ಬದ್ಧ: ಕೊನೆಯುಸಿರು ಇರುವವರೆಗೂ ಸಾಮಾಜಿಕ ನ್ಯಾಯದ ಪರ – ಮುಖ್ಯಮಂತ್ರಿ ಸಿದ್ದರಾಮಯ್ಯ

​ಬೆಂಗಳೂರು: ಹಿಂದುಳಿದ ವರ್ಗಗಳಿಗೆ ‘ಹಾವನೂರು ವರದಿಯು ಬೈಬಲ್’ ಇದ್ದಂತೆ. ಅಂಬೇಡ್ಕರ್ ಕನಸಿನ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ನನ್ನ ಕೊನೆಯುಸಿರು ಇರುವವರೆಗೂ ಬದ್ಧನಾಗಿರುತ್ತೇನೆ. ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಗಣತಿಯ ವರದಿಯನ್ನು ಒಪ್ಪಿಕೊಂಡು ಜಾರಿಗೊಳಿಸಲು ಸಿದ್ಧವಿದ್ದು, ಮೀಸಲಾತಿ ಪ್ರಮಾಣವನ್ನು ಶೇ 70-75ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ “ಎಲ್.ಜಿ. ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ​ಹಿಂದುಳಿದವರು, ದಲಿತರು ಸೇರಿದಂತೆ…

Read More

ತಿಮ್ಮಕ್ಕ ಹೆಸರಿನಲ್ಲಿ ಪರಿಸರ ಪ್ರಶಸ್ತಿ, ₹1 ಕೋಟಿ ದತ್ತಿ ನಿಧಿ: ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಮುಖ್ಯಮಂತ್ರಿ ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸ್ಥಾಪನೆಯಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಂಡಳಿಯಲ್ಲಿ ಒಂದು ಕೋಟಿ ರೂಪಾಯಿಗಳ ದತ್ತಿ ನಿಧಿಯನ್ನು ಸ್ಥಾಪಿಸುವುದಾಗಿ ಘೋಷಿಸಿದರು. ಈ ನಿಧಿಯ ಬಡ್ಡಿ ಹಣದಲ್ಲಿ ಪ್ರತಿ ವರ್ಷ ಪರಿಸರ ಸಂರಕ್ಷಣೆಗಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಮತ್ತು ಕನಿಷ್ಠ ಐದು ಪರಿಸರವಾದಿಗಳಿಗೆ ‘ಸಾಲು ಮರದ ತಿಮ್ಮಕ್ಕ’ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು. ​ಇದೇ ದಿನ ಮಾಜಿ…

Read More

ಸಾಲುಮರದ ತಿಮ್ಮಕ್ಕ ನಿಧನ: ರಾಜ್ಯಾದ್ಯಂತ ರಜೆ ಇಲ್ಲ — ಸುಳ್ಳು ಆದೇಶ ವೈರಲ್; ಸರಕಾರದ ಅಧಿಕೃತ ಸ್ಪಷ್ಟನೆ

ಬೆಂಗಳೂರು: ವೃಕ್ಷಮಾತೆ, ನಾಡೋಜ ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ ಎಂಬ ನಕಲಿ ಆದೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆ, ಕರ್ನಾಟಕ ಸರ್ಕಾರ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ರಾಜ್ಯಾದ್ಯಂತ ಯಾವುದೇ ಸರ್ಕಾರಿ ರಜೆ ಇರುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ವೈರಲ್ ಆದೇಶ ಪತ್ರವು ನಿಜವಾದದ್ದಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಅದು ಮಾಜಿ ಸಚಿವ ಎಸ್. ಎಂ. ಕೃಷ್ಣ ಅವರ ನಿಧನದ ಸಂದರ್ಭದಲ್ಲಿ…

Read More

🌳 ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ: ರಾಜ್ಯಾದ್ಯಂತ ನಾಳೆ ಶನಿವಾರ ಸಾರ್ವಜನಿಕ ರಜೆ ಘೋಷಣೆ

ಬೆಂಗಳೂರು:ನಾಡಿನ ಹೆಮ್ಮೆಯ ಪರಿಸರವಾದಿ ಹಾಗೂ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ (14.11.2025) ಬೆಳಗಿನ ಜಾವ 02:30ಕ್ಕೆ ನಿಧನರಾದ ಕುರಿತು ಕರ್ನಾಟಕ ಸರ್ಕಾರವು ಗಂಭೀರ ಸಂತಾಪ ಸೂಚಿಸಿದೆ. ಈ ಬಗ್ಗೆ ಸಚಿವಾಲಯ, ವಿಧಾನ ಸೌಧದಿಂದ ಸಂಖ್ಯೆ: ಸಿಆಸುಇ 35 ಹಚ್‌ಹಚ್ಚಲ್ 2024ರ ಅಧಿಸೂಚನೆ ಹೊರಡಿಸಲಾಗಿದೆ. ಪರಿಸರ ಸಂರಕ್ಷಣೆಯಲ್ಲಿ ಅಪಾರ ಕೊಡುಗೆ ನೀಡಿದ ದಿವಂಗತ ತಿಮ್ಮಕ್ಕ ಅವರ ಗೌರವಾರ್ಥವಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಪ್ರಕಟಿಸಿದೆ. ಅವರ ಅಂತ್ಯಕ್ರಿಯೆಯನ್ನು ಶನಿವಾರ ರಂದು, ಮಂಡ್ಯ ಜಿಲ್ಲೆಯ ಮದ್ದೂರು…

Read More

ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ: ಪರಿಸರ ಲೋಕಕ್ಕೆ ತುಂಬಲಾರದ ನಷ್ಟ

🌳 ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ: ಪರಿಸರ ಲೋಕಕ್ಕೆ ತುಂಬಲಾರದ ನಷ್ಟ ಬೆಂಗಳೂರ:ನಾಡಿನ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದ, ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114) ಅವರು ಅನಾರೋಗ್ಯದ ಕಾರಣ ಇಂದು (ನವೆಂಬರ್ 14, 2025) ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಮಕ್ಕಳಿಲ್ಲದ ಈ ಮಹಾತಾಯಿ, ಮರಗಳನ್ನೇ ತಮ್ಮ…

Read More

ಕರ್ನಾಟಕ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಮುಹೂರ್ತ ಪಿಕ್ಸ (ಡಿಸೆಂಬರ್ 8 ರಿಂದ 19)

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8 ರಿಂದ 10 ದಿನ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಯಿತು. ​ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಈ ಕುರಿತು…

Read More

ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗೆ ಸಿಎಂ ಸಿದ್ದರಾಮಯ್ಯ ಬಿಗಿ ಸೂಚನೆ: ಡ್ರೋನ್ ನಿಗಾ, ಸ್ಥಳೀಯರ ಸಹಭಾಗಿತ್ವಕ್ಕೆ ಒತ್ತು

🐅 ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗೆ ಸಿಎಂ ಸಿದ್ದರಾಮಯ್ಯ ಬಿಗಿ ಸೂಚನೆ: ಡ್ರೋನ್ ನಿಗಾ, ಸ್ಥಳೀಯರ ಸಹಭಾಗಿತ್ವಕ್ಕೆ ಒತ್ತು ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಮಗ್ರ ಕಾರ್ಯತಂತ್ರಗಳನ್ನು ರೂಪಿಸುವಂತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಆನೆ, ಹುಲಿ ಮತ್ತು ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ, ಸಂಘರ್ಷ ನಿಯಂತ್ರಣಕ್ಕೆ ವೈಜ್ಞಾನಿಕ ಮತ್ತು…

Read More

ಗ್ರಾಪಂ ಚುನಾವಣೆ ಮೀಸಲಾತಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

🏛️ ಗ್ರಾಪಂ ಚುನಾವಣೆ ಮೀಸಲಾತಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಬೆಂಗಳೂರು: ರಾಜ್ಯದ 5,950 ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆ, ಚುನಾವಣೆಗೆ ಅಗತ್ಯವಿರುವ ಸೀಟುಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸಿದ್ದಕ್ಕಾಗಿ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ (SEC) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ನ್ಯಾಯಾಲಯವು, ಈ ವಿಷಯವನ್ನು “ಗಂಭೀರ” ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದು,…

Read More

ಕಬ್ಬು ಬೆಲೆ ಬಿಕ್ಕಟ್ಟು: ನ. 7ರ ಸಿಎಂ ಸಭೆಯಲ್ಲಿ ಒಮ್ಮತವಿಲ್ಲ; ರೈತರ ‘₹3,500’ ಬೇಡಿಕೆ, ಸರ್ಕಾರದ ನಿರ್ಧಾರಕ್ಕೆ ಇಂದು ಗಡುವು

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರಗೊಂಡಿರುವ ಕಬ್ಬು ಬೆಳೆಗಾರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7 ರಂದು ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ರೈತ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರೂ, ಕಬ್ಬಿನ ದರ ನಿಗದಿಯ ಕುರಿತು ಯಾವುದೇ ಸ್ಪಷ್ಟ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ರೈತ ಸಂಘಟನೆಗಳು ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕೆಂದು ಪಟ್ಟು ಹಿಡಿದಿದ್ದು, ಸರ್ಕಾರವು ರೈತಪರವಾದ ನಿರ್ಧಾರವನ್ನು ಇಂದು (ನವೆಂಬರ್ 8) ಪ್ರಕಟಿಸುವುದಾಗಿ ಭರವಸೆ ನೀಡಿದೆ….

Read More

ಕಬ್ಬು ಬೆಲೆ ಬಿಕ್ಕಟ್ಟು: ‘ಎಫ್.ಆರ್.ಪಿ. ನಿಗದಿ ಕೇಂದ್ರದ ಹೊಣೆ’ – ಸಮಸ್ಯೆ ಪರಿಹರಿಸಲು ಪ್ರಧಾನಿ ಭೇಟಿಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

ಬೆಂಗಳೂರು: ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಉದ್ಭವಿಸಿರುವ ಕಬ್ಬು ಬೆಳೆಗಾರರ ಬಿಕ್ಕಟ್ಟಿಗೆ ಕೇಂದ್ರದ ನೀತಿಗಳೇ ಮೂಲ ಕಾರಣವೆಂದು ಸ್ಪಷ್ಟವಾಗಿ ಘೋಷಿಸಿದರು. ರೈತರ ಉತ್ಪನ್ನಕ್ಕೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್.ಆರ್.ಪಿ) ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರವಾಗಿದೆ. ಆದ್ದರಿಂದ, ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿ.ಜೆ.ಪಿ ನಾಯಕರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಅವರು ಮನವಿ ಮಾಡಿದರು. ಸಂಬಂಧಪಟ್ಟ ಸಚಿವರಾದ ಪ್ರಹ್ಲಾದ್ ಜೋಶಿಯವರು ಏಕೆ ರೈತರ…

Read More