ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಬ್ಯಾಂಕರ್ಸ್ ಪ್ರಗತಿ ಪರಿಶೀಲನಾ ಸಭೆ: ನಿಯಮ ಪಾಲನೆಗೆ ಸಿಇಒ ಭುವನೇಶ ಪಾಟೀಲ ಸೂಚನೆ
ಧಾರವಾಡ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಖಾಸಗಿ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕ್ಗಳು ತಮ್ಮ ವ್ಯವಹಾರಗಳಲ್ಲಿ ಸರ್ಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದರು. ಮಾ.10 ರಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿಎಲ್ಆರ್ಸಿ) ಹಾಗೂ ಜಿಲ್ಲಾ ಮಟ್ಟದ ಸಲಹಾ ಸಮಿತಿ (ಡಿಸಿಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಹಕರಿಗೆ,…

