ಶಾಲಾ ಮಕ್ಕಳ ಪೌಷ್ಟಿಕ ಆಹಾರ ಯೋಜನೆಯಲ್ಲಿ ಅವ್ಯವಹಾರ ಆರೋಪ: ನವಲಗುಂದ ಬಿಇಒಗೆ ಮಾಬುಸಾಬ ಎಮ್. ಯರಗುಪ್ಪಿ ದೂರು
ನವಲಗುಂದ: ತಾಲೂಕಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಪೂರಕ ಪೌಷ್ಟಿಕ ಆಹಾರ ಯೋಜನೆಯಲ್ಲಿ ವ್ಯಾಪಕ ಅಕ್ರಮಗಳು ಹಾಗೂ ಕರ್ತವ್ಯಲೋಪ ನಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಮಾಬುಸಾಬ ಎಮ್. ಯರಗುಪ್ಪಿ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ಲಿಖಿತ ದೂರು ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯ ಸುಧಾರಣೆಗಾಗಿ ವಾರದಲ್ಲಿ ಆರು ದಿನ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಯೋಜನೆ ಜಾರಿಯಲ್ಲಿದೆ. ಆದರೆ, ತಾಲೂಕಿನ…

