ಮನುಷ್ಯತ್ವದ ಕಗ್ಗೊಲೆಗೆ ಮೌನವೇಕೆ? ಮಾನ್ಯಾಳ ಸಾವಿನ ಸುತ್ತಲ ಜಾತಿ ರಾಜಕೀಯ ಮತ್ತು ಸಂಘಟನೆಗಳ ಇಬ್ಬಂದಿತನ!

​ಹುಬ್ಬಳ್ಳಿ: ಇನಾಂವೀರಾಪುರದಲ್ಲಿ ಹರಿದ ಆ ರಕ್ತ ಇಡೀ ನಾಗರಿಕ ಸಮಾಜಕ್ಕೆ ಹಚ್ಚಿದ ಮಸಿ. ಅಂತರ್ಜಾತಿ ವಿವಾಹವೆಂಬ ಒಂದೇ ಕಾರಣಕ್ಕೆ ಇಡೀ ಕುಟುಂಬವನ್ನೇ ಟ್ರ್ಯಾಕ್ಟರ್‌ನಿಂದ ಗುದ್ದಿಸಿ, ಮನೆಗೆ ನುಗ್ಗಿ ಕೊಡಲಿ-ರಾಡ್‌ಗಳಿಂದ ಮಹಿಳೆಯರ ಮೇಲೆ ಅಟ್ಟಹಾಸ ಮೆರೆದ ಈ ಘಟನೆ ಪ್ರಜಾಪ್ರಭುತ್ವದ ಅತಿದೊಡ್ಡ ಸೋಲು. ಆದರೆ, ಈ ಭೀಕರ ಕೃತ್ಯ ನಡೆದಾಗ ಸಮಾಜದಲ್ಲಿ ವ್ಯಕ್ತವಾಗುತ್ತಿರುವ “ಆಯ್ದ ಮೌನ” ಹಾಗೂ ಸಂಘಟನೆಗಳ ನಿಲುವುಗಳು ಈಗ ಗಂಭೀರ ಚರ್ಚೆಗೆ ಗ್ರಾಸವಾಗಿವೆ. ​ನಿಸರ್ಗದ ನಿಯಮ ಮರೆತ “ಬುದ್ಧಿಜೀವಿ” ಮನುಷ್ಯ ​ಈ ಜಗತ್ತಿನಲ್ಲಿ ಜಾತಿ ಎಂಬುದು…

Read More

ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಕರಡು ಇ-ಖಾತಾ ವಿತರಣೆಗೆ ಶಾಸಕ ಎನ್ ಎಚ್ ಕೋನರಡ್ಡಿ ಚಾಲನೆ

ನವಲಗುಂದ: ಪುರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಕರಡು ಇ-ಖಾತಾ ವಿತರಣಾ ಪ್ರಕ್ರಿಯೆಗೆ ಮಂಗಳವಾರ ಮಾನ್ಯ ಶಾಸಕರ ನೇತೃತ್ವದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ನಗರದ ಪುರಸಭೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾನ್ಯ ಶಾಸಕರು, ಇ-ಖಾತಾ ವ್ಯವಸ್ಥೆಯಿಂದ ಆಸ್ತಿ ದಾಖಲೆಗಳ ಪಾರದರ್ಶಕತೆ ಹೆಚ್ಚಳವಾಗಲಿದ್ದು, ನಾಗರಿಕರಿಗೆ ಆಸ್ತಿ ಸಂಬಂಧಿತ ಸೇವೆಗಳು ಸುಲಭವಾಗಿ ಹಾಗೂ ವೇಗವಾಗಿ ಲಭ್ಯವಾಗಲಿವೆ ಎಂದು ತಿಳಿಸಿದರು. ಡಿಜಿಟಲ್ ವ್ಯವಸ್ಥೆ ಅಳವಡಿಕೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುವುದರೊಂದಿಗೆ ಆಡಳಿತ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಪುರಸಭೆ ಅಧಿಕಾರಿ…

Read More

ರೋಗ ನಿಯಂತ್ರಣ ಮತ್ತು ಸದೃಢ ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಸೇವನೆ ಅಗತ್ಯ: ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ

ಧಾರವಾಡ: ಸಿರಿಧಾನ್ಯಗಳು ಪೌಷ್ಟಿಕಾಂಶಗಳ ಗಣಿಯಾಗಿದ್ದು, ಹೃದಯ ಆರೋಗ್ಯ ಕಾಪಾಡುವಲ್ಲಿ, ಮಧುಮೇಹ ನಿಯಂತ್ರಣ ಹಾಗೂ ದೇಹದ ತೂಕವನ್ನು ಸಮತೋಲನದಲ್ಲಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಸಾರ್ವಜನಿಕರು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಿರಿಧಾನ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಹೇಳಿದರು. ಮಂಗಳವಾರ ಬೆಳಿಗ್ಗೆ ಕೃಷಿ ಇಲಾಖೆಯಿಂದ ನಗರದ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ‘ಸಿರಿಧಾನ್ಯಗಳ ಜಾಗೃತಿ ಜಾಥಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು….

Read More

ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ, ಡಿ.23: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ ಗೌರವಿಸಲು ಸಹಾಯವಾಗುವಂತೆ ನಕಲಿ ಹಾಗೂ ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ವಿಶೇಷವಾಗಿ ಅನೇಕರು ಮಾಧ್ಯಮದ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೆದರಿಸುವುದು, ಒತ್ತಡಕ್ಕೆ ಒಳಪಡಿಸುವುದು ನಡೆಯುತ್ತಿದ್ದು, ಸರ್ಕಾರಿ ನೌಕರರಲ್ಲಿ ಮಾಧ್ಯಮ ಹಾಗೂ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ಸರಿಯಾದ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು…

Read More

ಅಣ್ಣಿಗೇರಿಯ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಎನ್.ಎಚ್. ಕೋನರಡ್ಡಿ ಸಂಕಲ್ಪ

ಅಣ್ಣಿಗೇರಿಯ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಎನ್.ಎಚ್. ಕೋನರಡ್ಡಿ ಸಂಕಲ್ಪ ಅಣ್ಣಿಗೇರಿ: ಅಣ್ಣಿಗೇರಿ ಪಟ್ಟಣವನ್ನು ಎಲ್ಲಾ ರಂಗಗಳಲ್ಲೂ ಅಭಿವೃದ್ಧಿಪಡಿಸಿ, ರಾಜ್ಯದಲ್ಲೇ ಒಂದು ಮಾದರಿ ನಗರವನ್ನಾಗಿ ಮಾಡುವುದೇ ನನ್ನ ಪ್ರಮುಖ ಗುರಿಯಾಗಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಅವರು ಹೇಳಿದರು. ಸೋಮವಾರ ಪಟ್ಟಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಪುರಸಭೆ ಅಣ್ಣಿಗೇರಿ ಇವುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯ ಉದ್ಘಾಟನೆ ಹಾಗೂ ಇಂದೋರ್ ಮಾದರಿಯ ಸ್ವಚ್ಛತಾ ಜಾಥಾ…

Read More

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ನೇರ ಸಂದರ್ಶನಕ್ಕೆ ಅವಕಾಶ

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕ ನೆಲೆಯದ್ದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಸಂದರ್ಶನಕ್ಕೆ ನೇರವಾಗಿ ಹಾಜರಾಗಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲಿದ್ದು, ಕೃಷಿ ಶಿಕ್ಷಣದಲ್ಲಿ ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ. ​ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ…

Read More

ಬಸ್ ಇಲ್ಲದೆ ವಿದ್ಯಾರ್ಥಿನಿಯರ ಪರದಾಟ, ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳ ಹಾವಳಿ – ಪೊಲೀಸ್ ಇಲಾಖೆಯ ಜಾಣ ಮೌನ!

ಕುಂದಗೋಳ: ತಾಲೂಕಿನ ದೇವನೂರು ಗ್ರಾಮದ ವಿದ್ಯಾರ್ಥಿನಿಯರು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದೆ ಸೋಮವಾರ ಸಂಜೆ ವೇಳೆಗೆ ಪರಿತಪಿಸುವಂತ ವಾತಾವರಣ ನಿರ್ಮಾಣವಾಗಿತ್ತು. ಇದಲ್ಲದೆ ಪ್ರತಿದಿನ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಜೊತೆಗೆ ಬಸ್ ನಿಲ್ದಾಣದಲ್ಲಿ ಪೊಲೀಸ್ ಸುರಕ್ಷತೆ ಇಲ್ಲದ ಕಾರಣ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿನಿಯರು ಭಯದ ನೆರಳಿನಲ್ಲಿ ದಿನ ಕಳೆಯುವಂತಾಗಿದೆ. ಈ ಗಂಭೀರ ಸಮಸ್ಯೆಯ ಕುರಿತು ಪೊಲೀಸ್ ಇಲಾಖೆಯು ತೋರುತ್ತಿರುವ “ಜಾಣ ಮೌನ” ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಿಗ್ಗೆ 7 ಗಂಟೆಗೆ ಮನೆ ಬಿಡುವ…

Read More

ಹಿರೇನರ್ತಿ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶಿರಸ್ತೆದಾರ ಗೆ ಮನವಿ

ಕುಂದಗೋಳ: ತಾಲೂಕಿನ ಹಿರೇನರ್ತಿ, ಬೆನಕನಹಳ್ಳಿ ಹಾಗೂ ಬಸಾಪೂರ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಮಲಪ್ರಭಾ ಕುಡಿಯುವ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತೀವ್ರ ಸಮಸ್ಯೆಯಿಂದ ಗ್ರಾಮಸ್ಥರ ಜೀವನ ಅಸ್ತವ್ಯಸ್ತಗೊಂಡಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು ಸೋಮವಾರ ತಾಲೂಕು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಶಿರಸ್ತೇದಾರ್ ಮಹೇಶ್ ಶ್ಯಾಮನಾಳ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕಳೆದ ಎರಡು ವಾರಗಳಿಂದ ಕುಡಿಯುವ ನೀರಿಲ್ಲದೆ…

Read More

ಕುಂದಗೋಳದಲ್ಲಿ ಡಿ. 25 ರಿಂದ ಸಂಸದರ ಕ್ರೀಡಾ ಮಹೋತ್ಸವ: ಶಾಸಕ ಎಂ.ಆರ್. ಪಾಟೀಲ್ ಮಾಹಿತಿ

ಕುಂದಗೋಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಖೇಲೋ ಇಂಡಿಯಾ’ ಹಾಗೂ ‘ಫಿಟ್ ಇಂಡಿಯಾ’ ಅಭಿಯಾನದ ಆಶಯದಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಹತ್ವಾಕಾಂಕ್ಷೆಯ ‘ಧಾರವಾಡ ಸಂಸದ ಕ್ರೀಡಾ ಮಹೋತ್ಸವ 2025-26’ ಡಿಸೆಂಬರ್ 25 ಮತ್ತು 26 ರಂದು ಕುಂದಗೋಳ ಪಟ್ಟಣದಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ…

Read More

ಕುಂದಗೋಳದಲ್ಲಿ ಡಿ. 25 ರಿಂದ ಸಂಸದರ ಕ್ರೀಡಾ ಮಹೋತ್ಸವ: ಶಾಸಕ ಎಂ.ಆರ್. ಪಾಟೀಲ್ ಮಾಹಿತಿ

ಕುಂದಗೋಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಖೇಲೋ ಇಂಡಿಯಾ’ ಹಾಗೂ ‘ಫಿಟ್ ಇಂಡಿಯಾ’ ಅಭಿಯಾನದ ಆಶಯದಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಹತ್ವಾಕಾಂಕ್ಷೆಯ ‘ಧಾರವಾಡ ಸಂಸದ ಕ್ರೀಡಾ ಮಹೋತ್ಸವ 2025-26’ ಡಿಸೆಂಬರ್ 25 ಮತ್ತು 26 ರಂದು ಕುಂದಗೋಳ ಪಟ್ಟಣದಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ…

Read More