ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಐದು ಜನ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ?
ವರದಿ: ಗಿರೀಶ ಘಾಟಗೆ ಧಾರವಾಡ: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಬಹುತೇಕ ಖಚಿತವಾಗಿದ್ದು, ಅದರಂತೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಸರ್ಕಾರದ ನೂತನ ಸಚಿವ ಸಂಪುಟದ ಮೊದಲ ಪಾಳಿಯಲ್ಲಿ ಸಚಿವರಾಗಲಿರುವ ಸಂಭಾವ್ಯ 14 ಶಾಸಕರ ಹೆಸರುಗಳು ಮುಂಚೂಣಿಗೆ ಬಂದಿದ್ದು, ಹೈಕಮಾಂಡ್ ಮಟ್ಟದಲ್ಲಿ ಪಟ್ಟಿ ಸಿದ್ಧವಾಗುತ್ತಿದೆ. ಅದರಂತೆ ರಾಜ್ಯದಲ್ಲಿಯೇ ಎರಡನೇ ದೊಡ್ಡ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ…

