ಡಾ. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುಷ್ಪ ನಮನ
ಧಾರವಾಡ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯ ನಿಮಿತ್ತ ಶನಿವಾರದಂದು ನಗರದ ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಹತ್ತಿರವಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಮಟ್ಟದ ಗಣ್ಯರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೇರಿದಂತೆ ಹಲವು ಗಣ್ಯರು ಪ್ರತಿಮೆಗೆ ಮಾಲಾರ್ಪಣೆ ಮತ್ತು…

