‘ಜೈ ಭೀಮ ಯುವ ಶಕ್ತಿ ಸೇನಾ’ದಿಂದ ಸರ್ವಧರ್ಮ ಸಾಮೂಹಿಕ ವಿವಾಹ ಯಶಸ್ವಿ
ವರದಿ: ವಿನಾಯಕ ಗುಡ್ಡದಕೇರಿ ಬಡ ಕುಟುಂಬಗಳಿಗೆ ಉಚಿತ ವಿವಾಹ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶುಭ ಹಾರೈಕೆ ಧಾರವಾಡ: ಜೈ ಭೀಮ ಯುವ ಶಕ್ತಿ ಸೇನಾ (ರಿ) ಸಂಘಟನೆಯ ವತಿಯಿಂದ ಹುಬ್ಬಳ್ಳಿ ನಗರದ ಕರ್ಕಿ ಬಸವೇಶ್ವರ ನಗರದ ಮುಖ್ಯದ್ವಾರದ ಎದುರುಗಡೆ ಸರ್ವಧರ್ಮದ ಬಡ ಕುಟುಂಬಗಳಿಗೆ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಹುಬ್ಬಳ್ಳಿಯ ಸಿದ್ದಾರೂಢ ಮಠದ ಪರಮಪೂಜ್ಯ ಬಸವಆನಂದ ಸ್ವಾಮಿಗಳು ಮತ್ತು ರುದ್ರಾಕ್ಷಿ ಮಠದ ಪರಮಪೂಜ್ಯ ಬಸವಲಿಂಗ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಈ ಪುಣ್ಯ ಕಾರ್ಯಕ್ರಮ…

