ಒಂದು ತಿಂಗಳೊಳಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಕುಂದಗೋಳ ಶ್ರೀಶಿಥಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಭವಿಷ್ಯ​

​ಕುಂದಗೋಳ: ನವೆಂಬರ್ 26: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಗೊಂದಲಗಳ ಕುರಿತು ಕುಂದಗೋಳ ಪಟ್ಟಣದ ಹಿರೇಮಠದ ಶಿತಿಕಂಠೇಶ್ವರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುಮಾರು 20 ವರ್ಷಗಳಿಗೂ ಹೆಚ್ಚು ಕಾಲ ಜ್ಯೋತಿಷ್ಯದಲ್ಲಿ ಅಧ್ಯಯನಶೀಲರಾಗಿರುವ ಮತ್ತು ಜ್ಯೋತಿಷ್ಯ ಅಧ್ಯಯನ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ಶ್ರೀಗಳು, ತಮ್ಮ ಅನುಭವದ ಆಧಾರದ ಮೇಲೆ ಡಿ.ಕೆ. ಶಿವಕುಮಾರ್ ಅವರ ಕುಂಡಲಿಯನ್ನು ಅಭ್ಯಾಸಿಸಿ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ​ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, 15-01-1961 ರಂದು…

Read More

ಪಬ್ಲಿಕ್ ಸಮಾಚಾರ ವರದಿ ಪರಿಣಾಮ: ಕುಂದಗೋಳ ಹಾಸ್ಟೆಲ್‌ಗೆ ಅಧಿಕಾರಿಗಳ ದಂಡು, ಮಕ್ಕಳ ಆರೋಗ್ಯ ತಪಾಸಣೆ ಆರಂಭ!

​ರೋಗದ ಸಾಮ್ರಾಜ್ಯ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ; ನೂತನ ಹಾಸ್ಟೆಲ್ ಕಟ್ಟಡ ಶೀಘ್ರ ಪೂರ್ಣಗೊಳಿಸಲು ಎಲ್.ಟಿ. ಕಂಪನಿಗೆ ತಹಶೀಲ್ದಾರ್ ತಾಕೀತು ​ಕುಂದಗೋಳ: ನವೆಂಬರ್ 26: ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿನ ಭೀಕರ ಅವ್ಯವಸ್ಥೆ, ಕಲುಷಿತ ನೀರಿನ ಪೂರೈಕೆ ಮತ್ತು ಸುಮಾರು 20 ವಿದ್ಯಾರ್ಥಿಗಳಿಗೆ ತಗುಲಿದ್ದ ಚರ್ಮರೋಗದ ಕುರಿತು ‘ಪಬ್ಲಿಕ್ ಸಮಾಚಾರ’ ವೆಬ್ ವಾಹಿನಿಯು “ಕುಂದಗೋಳ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿದೆ ರೋಗದ ಸಾಮ್ರಾಜ್ಯ” ಎಂಬ ಶೀರ್ಷಿಕೆಯಡಿ ಪ್ರಕಟಿಸಿದ ವರದಿಗೆ ತಕ್ಷಣ ಸ್ಪಂದನೆ ದೊರೆತಿದೆ. ವರದಿ ಪ್ರಕಟವಾದ…

Read More

ದೌರ್ಜನ್ಯದ ವಿರುದ್ಧ ಮಹಿಳೆಯರು ಧ್ವನಿ ಎತ್ತಬೇಕು: ನ್ಯಾಯಾಧೀಶರಾದ ಅಬ್ದುಲ್ ಖಾದರ್ ಕರೆ

ಕುಂದಗೋಳದಲ್ಲಿ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನಾಚರಣೆ; ಕಾನೂನುಗಳ ಸಮರ್ಪಕ ಬಳಕೆ ಆಗದಿರುವ ಬಗ್ಗೆ ಕಳವಳ ​ಕುಂದಗೋಳ: ನವೆಂಬರ್ 25: ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಾಗಿ ಹಲವು ಕಾನೂನುಗಳು ಜಾರಿಯಲ್ಲಿದ್ದರೂ, ಅವುಗಳ ಸಮರ್ಪಕ ಬಳಕೆ ಆಗುತ್ತಿಲ್ಲ. ಕಾನೂನುಗಳ ಪರಿಣಾಮಕಾರಿ ಬಳಕೆಗಾಗಿ ಈ ಅಂತಾರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಗೌರವಾನ್ವಿತ ನ್ಯಾಯಾಧೀಶರಾದ ಅಬ್ದುಲ್ ಖಾದರ್ ಅವರು ಹೇಳಿದರು. ​ಕುಂದಗೋಳ ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಯೋಜನಾಧಿಕಾರಿ ಕಾರ್ಯಾಲಯದಲ್ಲಿ ನಡೆದ ಮಹಿಳಾ…

Read More

ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ: ಒಟ್ಟು 74,316 ಮತದಾರರು

ನ. 25 ರಿಂದ ಡಿ. 10 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ; ವೆಬ್‌ಸೈಟ್‌ನಲ್ಲೂ ಪಟ್ಟಿ ಲಭ್ಯ ​ಧಾರವಾಡ: ನವೆಂಬರ್ 25: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರು ಇದ್ದಾರೆ ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ…

Read More

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಮಿತಿ ರಚನೆ ಕಡ್ಡಾಯ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ

ಜಿಲ್ಲಾ ನ್ಯಾಯಾಲಯದಲ್ಲಿ ಅಂತರರಾಷ್ಟ್ರೀಯ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ​ಧಾರವಾಡ: ನವೆಂಬರ್ 25: ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಅಂತರಾಷ್ಟ್ರೀಯ ದಿನದ ಅಂಗವಾಗಿ ಇಂದು (ನ.25) ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಭಿಯೋಜನೆ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ಜರುಗಿತು. ​ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ…

Read More

ಎಂಎಸ್‌ಎಂಇಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಲೀನ್ ಮತ್ತು ಝಡ್.ಇ.ಡಿ. ಯೋಜನೆಗಳ ಅರಿವು: ಯುವಕರು ಉದ್ಯಮಶೀಲತೆ ಬೆಳೆಸಿಕೊಳ್ಳಲು ಕರೆ

​ಧಾರವಾಡದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಒಂದು ದಿನದ ಕಾರ್ಯಕ್ರಮ ​ಧಾರವಾಡ: ನವೆಂಬರ್ 25: ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸಲು (RAMP) ರೂಪಿಸಲಾದ ‘ಲೀನ್ ಯೋಜನೆ’ ಮತ್ತು ‘ಝೀರೋ ಡಿಫೆಕ್ಟ್-ಝೀರೋ ಎಫೆಕ್ಟ್ (ZED) ಯೋಜನೆ’ ಗಳ ಕುರಿತು ಧಾರವಾಡದಲ್ಲಿ ಮಂಗಳವಾರದಂದು (ನ.25) ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ​ಕರ್ನಾಟಕ ಸರ್ಕಾರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಧಾರವಾಡ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕರ್ನಾಟಕ ಸಣ್ಣ ಕೈಗಾರಿಕೆಗಳ…

Read More

ವಿದ್ಯಾರ್ಥಿಗಳ ಬಸ್ ಸಮಸ್ಯೆ ನಿವಾರಣೆಗೆ ತುರ್ತು ಕ್ರಮವಹಿಸಿ: ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ

​ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ; ಪಡಿತರ ವಿತರಣೆ, ಗೃಹಲಕ್ಷ್ಮಿ ಅನುಷ್ಠಾನದ ಬಗ್ಗೆ ಮಹತ್ವದ ಸೂಚನೆ ​ಧಾರವಾಡ: ನವೆಂಬರ್ 25: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿರುವ ವಿಷಯ ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಬಸ್ ಸಮಸ್ಯೆಯನ್ನು ನಿವಾರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಧಾರವಾಡ ತಾಲ್ಲೂಕು ಅಧ್ಯಕ್ಷ ಅರವಿಂದ ಏಗನಗೌಡರ ಅವರು…

Read More

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ: ಸ್ಪಿಂಕ್ಲರ್ ಘಟಕಕ್ಕೆ ಅರ್ಜಿ ಆಹ್ವಾನ

ಎಸ್ಸಿ/ಎಸ್ಟಿ ರೈತರಿಗೆ ಶೇ. 90 ಸಹಾಯಧನ; ಅರ್ಜಿ ಸಲ್ಲಿಸಿದ ತಕ್ಷಣವೇ ಅನುದಾನ ಬಿಡುಗಡೆ ಭರವಸೆ ​ಧಾರವಾಡ: ನವೆಂಬರ್ 25: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಘಟಕದ ಕಾರ್ಯಕ್ರಮದಡಿ ತುಂತುರು ನೀರಾವರಿ (ಸ್ಪಿಂಕ್ಲರ್) ಘಟಕವನ್ನು ಪಡೆದುಕೊಳ್ಳಲು ಅರ್ಹ ರೈತರಿಂದ ಕೃಷಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸ್ತುತ ಸಾಲಿನಲ್ಲಿ ಈ ಕಾರ್ಯಕ್ರಮ ನಿಗದಿಯಾಗಿದ್ದು, ಎಲ್ಲಾ ವರ್ಗದ ರೈತರಿಗೂ ಶೇ. 90ರಷ್ಟು ಸಹಾಯಧನದಲ್ಲಿ ಈ ಘಟಕವನ್ನು ವಿತರಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಎಸ್ಸಿ/ಎಸ್ಟಿ…

Read More

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ: ಸ್ಪಿಂಕ್ಲರ್ ಘಟಕಕ್ಕೆ ಅರ್ಜಿ ಆಹ್ವಾನಿಸಿದೆ

ಎಸ್ಸಿ/ಎಸ್ಟಿ ರೈತರಿಗೆ ಶೇ. 90 ಸಹಾಯಧನ; ಅರ್ಜಿ ಸಲ್ಲಿಸಿದ ತಕ್ಷಣವೇ ಅನುದಾನ ಬಿಡುಗಡೆ ಭರವಸೆ ​ಧಾರವಾಡ: ನವೆಂಬರ್ 25: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಘಟಕದ ಕಾರ್ಯಕ್ರಮದಡಿ ತುಂತುರು ನೀರಾವರಿ (ಸ್ಪಿಂಕ್ಲರ್) ಘಟಕವನ್ನು ಪಡೆದುಕೊಳ್ಳಲು ಅರ್ಹ ರೈತರಿಂದ ಕೃಷಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸ್ತುತ ಸಾಲಿನಲ್ಲಿ ಈ ಕಾರ್ಯಕ್ರಮ ನಿಗದಿಯಾಗಿದ್ದು, ಎಲ್ಲಾ ವರ್ಗದ ರೈತರಿಗೂ ಶೇ. 90ರಷ್ಟು ಸಹಾಯಧನದಲ್ಲಿ ಈ ಘಟಕವನ್ನು ವಿತರಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಎಸ್ಸಿ/ಎಸ್ಟಿ…

Read More

ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ನೇರ ಹಂಚಿಕೆ ಇಲ್ಲ: ಮಧ್ಯವರ್ತಿಗಳ ಬಗ್ಗೆ ಎಚ್ಚರ!

ನಕಲಿ ದಾಖಲೆ ಸೃಷ್ಟಿಸಿ ಹಣ ವಸೂಲಿ ಮಾಡುವ ಜಾಲ; ಸಾರ್ವಜನಿಕರು ಮೋಸ ಹೋಗದಂತೆ ಅಧ್ಯಕ್ಷ ಶಾಕೀರ್ ಸನದಿ ಮನವಿ ​ಧಾರವಾಡ: ನವೆಂಬರ್ 25: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ (ಹುಡಾ) ರಚಿಸಲಾದ ವಿವಿಧ ವಸತಿ ವಿನ್ಯಾಸಗಳಲ್ಲಿನ ಮೂಲೆ ಹಾಗೂ ಬಿಡಿ ನಿವೇಶನಗಳ ನೇರ ಹಂಚಿಕೆ ಪ್ರಸ್ತುತ ನಡೆಯುತ್ತಿಲ್ಲ. ಹೀಗಿದ್ದರೂ, ಕೆಲವು ಮಧ್ಯವರ್ತಿಗಳು ಪ್ರಾಧಿಕಾರದ ನಕಲಿ ದಾಖಲೆ ಹಾಗೂ ನಕಲಿ ಸಹಿ ಸೃಷ್ಟಿಸಿ, ನೇರವಾಗಿ ನಿವೇಶನಗಳನ್ನು ಕೊಡಿಸುವುದಾಗಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ ಎಂದು ಅಧ್ಯಕ್ಷ…

Read More