ಒಂದು ತಿಂಗಳೊಳಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಕುಂದಗೋಳ ಶ್ರೀಶಿಥಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಭವಿಷ್ಯ
ಕುಂದಗೋಳ: ನವೆಂಬರ್ 26: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಗೊಂದಲಗಳ ಕುರಿತು ಕುಂದಗೋಳ ಪಟ್ಟಣದ ಹಿರೇಮಠದ ಶಿತಿಕಂಠೇಶ್ವರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುಮಾರು 20 ವರ್ಷಗಳಿಗೂ ಹೆಚ್ಚು ಕಾಲ ಜ್ಯೋತಿಷ್ಯದಲ್ಲಿ ಅಧ್ಯಯನಶೀಲರಾಗಿರುವ ಮತ್ತು ಜ್ಯೋತಿಷ್ಯ ಅಧ್ಯಯನ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ಶ್ರೀಗಳು, ತಮ್ಮ ಅನುಭವದ ಆಧಾರದ ಮೇಲೆ ಡಿ.ಕೆ. ಶಿವಕುಮಾರ್ ಅವರ ಕುಂಡಲಿಯನ್ನು ಅಭ್ಯಾಸಿಸಿ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, 15-01-1961 ರಂದು…

