ಎಸ್‌.ಸಿ/ಎಸ್‌.ಟಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಶಿಕ್ಷಕಿ ಚಂದ್ರಿಕಾ ಎಸ್ ಜೆ ಆಯ್ಕೆ

ಕುಂದಗೋಳ : ಕರ್ನಾಟಕ ರಾಜ್ಯ ಎಸ್‌.ಸಿ ಮತ್ತು ಎಸ್‌.ಟಿ ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ (ರಿ) ರಾಜ್ಯ ಸಂಘಟನೆಯ ಮಹಿಳಾ ಉಪಾಧ್ಯಕ್ಷರಾಗಿ ಕುಂದಗೋಳ ತಾಲ್ಲೂಕಿನ ಶಿಕ್ಷಕಿ ಶ್ರೀಮತಿ ಚಂದ್ರಿಕಾ ಪರಶುರಾಮ (ಎಸ್‌.ಜೆ) ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ವೃತ್ತಿಯಲ್ಲಿ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಶ್ರೀಮತಿ ಚಂದ್ರಿಕಾ ಎಸ್‌.ಜೆ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವಾ ನಿಷ್ಠತೆ ಮತ್ತು ಸಂಘಟನಾ ಸಾಮರ್ಥ್ಯವನ್ನು ಗುರುತಿಸಿ ಈ ಮಹತ್ವದ ಹುದ್ದೆಗೆ…

Read More

ಧಾರವಾಡ ಜಿಲ್ಲಾ ಗ್ರಾಮ ಪಂಚಾಯತಿ ನೌಕರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಸಿಐಟಿಯು ನೇತೃತ್ವದಲ್ಲಿ ಕುಂದಗೋಳದಲ್ಲಿ ಸಮ್ಮೇಳನ; ಮೂರು ವರ್ಷಗಳ ಅವಧಿಗೆ ನೂತನ ಸಮಿತಿ ರಚನೆ ​ಕುಂದಗೋಳ, ನ.24: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಧಾರವಾಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕುಂದಗೋಳದಲ್ಲಿ ನಡೆದ 9ನೇ ಧಾರವಾಡ ಜಿಲ್ಲಾ ಗ್ರಾಮ ಪಂಚಾಯತಿ ನೌಕರರ ಸಂಘದ ಸಮ್ಮೇಳನವು ಮುಂದಿನ ಮೂರು ವರ್ಷಗಳ ಕಾಲಾವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿತು. ​ನವಂಬರ್ 22 ರಂದು ಕುಂದಗೋಳದ ಕಲ್ಯಾಣಪುರ ಬಸವಣ್ಣಜ್ಜ ಮಠದಲ್ಲಿ ಈ ಸಮ್ಮೇಳನ ಯಶಸ್ವಿಯಾಗಿ ನೆರವೇರಿತು. ​ಸಿಐಟಿಯು ಜಿಲ್ಲಾ ಪ್ರಧಾನ…

Read More

ಹುಬ್ಬಳ್ಳಿಯಲ್ಲಿ ಇಂದು ‘ಮಿಸ್ಟರ್ ಕರ್ನಾಟಕ ಭಜರಂಗಿ-2025’ ರಾಜ್ಯ ಮಟ್ಟದ ದೇಹದಾರ್ಡ್ಯ ಸ್ಪರ್ಧೆ

​ಧಾರವಾಡ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ & ಸ್ಪೋರ್ಟ್ಸ್‌ ವತಿಯಿಂದ ಬೃಹತ್ ಆಯೋಜನೆ ​ಹುಬ್ಬಳ್ಳಿ: ನವೆಂಬರ್ 23, 2025: ​ದೇಹದಾರ್ಡ್ಯ ಪಟುಗಳಿಗೆ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ, ಧಾರವಾಡ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ & ಸ್ಪೋರ್ಟ್ಸ್ (DDBBA&S) ಹಾಗೂ ಪಂಚಮುಖಿ ಹನುಮಾನ ಕಮಿಟಿ ನವನಗರ ನವನಿರ್ಮಾಣ ಸಂಘ, ಹುಬ್ಬಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇಂದು (ನವೆಂಬರ್ 23, 2025) ರಾಜ್ಯ ಮಟ್ಟದ ‘ಮಿಸ್ಟರ್ ಕರ್ನಾಟಕ ಭಜರಂಗಿ-2025’ ದೇಹದಾರ್ಡ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಬೃಹತ್ ಕಾರ್ಯಕ್ರಮವು ಹುಬ್ಬಳ್ಳಿಯ…

Read More

ವೇದ ಸುಳ್ಳಾದರೂ ಗಾದೆ ಸುಳ್ಳಾಗದು: ಗಾದೆಗಳು ನಮ್ಮ ಬದುಕಿನ ಮೂಲ – ಗಂಗಾ ಚವಣ್ಣವರ

ಧಾರವಾಡ:ಗಾದೆಗಳು ನಮಗೆ ಜೀವನ ಪಾಠ ಕಲಿಸುವ ಪ್ರಬಲ ಮಾಧ್ಯಮಗಳಾಗಿವೆ. ಅವು ನಮ್ಮ ಹಿರಿಯರ ಲೋಕಾನುಭವದ ಬದುಕಿನ ಮಾತುಗಳಾಗಿದ್ದು, ವೇದ ಸುಳ್ಳಾದರೂ ಗಾದೆ ಎಂದಿಗೂ ಸುಳ್ಳಾಗುವುದಿಲ್ಲ ಎಂದು ಜೆ.ಎಸ್.ಎಸ್. ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕಿ ಗಂಗಾ ಚವಣ್ಣವರ ಅವರು ಹೇಳಿದರು. ಶನಿವಾರದಂದು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ದಿ. ಆನಂದ ಚಿಗಟೇರಿ ಸಂಸ್ಮರಣಾ ದತ್ತಿ ಕಾರ್ಯಕ್ರಮದಲ್ಲಿ ‘ಕನ್ನಡ ಗಾದೆ ಮಾತುಗಳ ಆಧರಿಸಿ ಕಥೆ ಹೇಳುವ ಸ್ಪರ್ಧೆ’ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ​ಇಂದಿನ ತ್ವರಿತ ಕಾಲದಲ್ಲಿ ಕೇವಲ ಜ್ಞಾನವೊಂದಿದ್ದರೆ ಸಾಲದು,…

Read More

ಕೃಷಿ ಭೂಮಿಯ ಮೇಲೆ ಕರಾಳ ನೆರಳು: ಕುಂದಗೋಳದಲ್ಲಿ 79 ಅನಧಿಕೃತ ಆಸ್ತಿ ಪತ್ತೆ!

🌾 ಕೃಷಿ ಭೂಮಿಯ ಮೇಲೆ ಕರಾಳ ನೆರಳು: ಕುಂದಗೋಳದಲ್ಲಿ 79 ಅನಧಿಕೃತ ಆಸ್ತಿ ಪತ್ತೆ ಲಾಭದ ಆಸೆಗೆ ಸರ್ಕಾರಿ ನಿಯಮ ಗಾಳಿಗೆ ತೂರಿದ ಬಂಡವಾಳಶಾಹಿಗಳು: ಅನ್ನದಾತ ಕಂಗಾಲು ಕುಂದಗೋಳ: ವಾಣಿಜ್ಯ ರಾಜಧಾನಿ ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ತಾಗಿಕೊಂಡಿರುವ ಕುಂದಗೋಳ ಪಟ್ಟಣವು ನಿರಂತರ ಆರ್ಥಿಕವಾಗಿ ಬೆಳೆಯುತ್ತಿರುವಂತೆಯೇ, ಇದರ ಕೃಷಿ ಭೂಮಿಯ ಮೇಲೆ ಇದೀಗ ಬಂಡವಾಳಶಾಹಿಗಳ ಕರಾಳ ನೆರಳು ಆವರಿಸಿದೆ. ಅನ್ನ ಬೆಳೆಯುವ ನೆಲವನ್ನೇ ಗುರಿಯಾಗಿಸಿಕೊಂಡಿರುವ ಕೆಲ ಭೂಗಳ್ಳರು ಮತ್ತು ಬಂಡವಾಳಶಾಹಿಗಳು, ರೈತರಿಗೆ ಹಣದ ಆಮಿಷವೊಡ್ಡಿ ಕೃಷಿ ಭೂಮಿಯನ್ನು ಯಾವುದೇ ಕಾನೂನುಬದ್ಧ…

Read More

ಕಲೆ, ಸಂಸ್ಕೃತಿ ಅರಿತುಕೊಳ್ಳಲು ವಿದ್ಯಾರ್ಥಿಗಳಿಗೆ ಬಿಇಒ ಮಹಾದೇವಿ ಮಾಡಲಗೇರಿ ಕರೆ

​ಕುಂದಗೋಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ ​ಕುಂದಗೋಳ: ಶಿಕ್ಷಣವು ಕೇವಲ ಜ್ಞಾನವನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲ, ಬದಲಿಗೆ ನಮ್ಮ ಜೀವನದ ಶ್ರೇಷ್ಠತೆಯನ್ನು ತಲುಪುವ ಮಾರ್ಗವಾಗಿದೆ. ಆದ್ದರಿಂದ ಮಕ್ಕಳು ಕಲೆ, ಸಂಸ್ಕೃತಿ ಮತ್ತು ಜಾಣ್ಮೆಯನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಹಾದೇವಿ ಮಾಡಲಗೇರಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ​ಅವರು ಪಟ್ಟಣದ ಶ್ರೀ ಎಫ್. ಕೆ. ಬಾಳಿಹಳ್ಳಿಮಠ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಸಂಪನ್ಮೂಲ…

Read More

ಗ್ರಾಮೀಣ ಜನರ ಜೀವನ ಮಟ್ಟ ಅರಿಯಲು ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿ: ಎ.ಬಿ. ಉಪ್ಪಿನ

​ಕುಂದಗೋಳ: ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರ ಜೀವನ ಮಟ್ಟ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ (NSS) ವಾರ್ಷಿಕ ಶಿಬಿರಗಳು ಅತ್ಯಂತ ಸಹಕಾರಿಯಾಗುತ್ತವೆ ಎಂದು ಸಂಶಿಯ ಕೆಎಲ್‌ಇ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷರಾದ ಎ.ಬಿ. ಉಪ್ಪಿನ ಅವರು ಹೇಳಿದರು. ಅವರು ದತ್ತು ಗ್ರಾಮವಾದ ಪಶುಪತಿಹಾಳದಲ್ಲಿ ಶುಕ್ರವಾರದಂದು ಜರುಗಿದ ಕೆಎಲ್‌ಇ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ​ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗುಡಗೇರಿಯ…

Read More

ಕನ್ನಡ ಅತ್ಯಂತ ಸುಂದರ ಭಾಷೆ, ಮಾತೃಭಾಷೆಗೆ ಮೊದಲ ಆದ್ಯತೆ ನೀಡಿ: ಡಾ. ರೇಣುಕಾ ಅಮಲಝರಿ ಕರೆ

ಧಾರವಾಡ, ನ. 21: “ಭಾರತೀಯ ಭಾಷೆಗಳಲ್ಲಿ ಬರೆಯಲು, ಓದಲು, ಮಾತನಾಡಲು ಅತ್ಯಂತ ಸುಂದರವಾದ ಭಾಷೆ ಕನ್ನಡ ಮಾತ್ರ. ಕನ್ನಡ ನುಡಿ ಕನ್ನಡಿಗರಾಡುವ ಕಸ್ತೂರಿ ಕನ್ನಡ ಭಾಷೆ. ಇದು ಕಸ್ತೂರಿಯಷ್ಟೇ ಪರಿಮಳಯುಕ್ತವಾದದ್ದು” ಎಂದು ಡಾ. ರೇಣುಕಾ ಅಮಲಝರಿ ಅವರು ಹೇಳಿದರು. ಶುಕ್ರವಾರದಂದು ಕರ್ನಾಟಕ ವಿದ್ಯಾವರ್ಧಕ ಸಂಘವು (ಕವಿವ ಸಂಘ) ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಸಾಧಕರ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ​ಕವಿವ ಸಂಘವು 136 ವರ್ಷಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜೀವಂತವಾಗಿ…

Read More

ಜಿಲ್ಲಾಮಟ್ಟದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆ: ಧಾರವಾಡದ 13 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

​ಧಾರವಾಡ ನ.21: ಕರ್ನಾಟಕ ರಾಜ್ಯದ ಸಮೃದ್ಧ ಪ್ರಾಚೀನ ಸ್ಮಾರಕಗಳ ಮೂರ್ತ ಮತ್ತು ಅಮೂರ್ತ ಪರಂಪರೆಯ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ‘ಪ್ರಾಚ್ಯ ಪ್ರಜ್ಞೆ’ ಸ್ಪರ್ಧೆಗಳಲ್ಲಿ ಧಾರವಾಡ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಜಿಲ್ಲೆಯ ಒಟ್ಟು 13 ವಿದ್ಯಾರ್ಥಿಗಳು ಇದೀಗ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ​ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಗಳು ನವೆಂಬರ್ 25, 2025 ರಂದು ಗದಗ ಜಿಲ್ಲೆಯ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು…

Read More

ನವೆಂಬರ್ 23 ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆ

ಧಾರವಾಡ: ನ.21: ನವೆಂಬರ್ 23, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More