ಅಪಘಾತಕ್ಕೀಡಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಮಾನವೀಯ ಸ್ಪಂದನೆಗೆ ಮೆಚ್ಚುಗೆ

👩‍⚕️ ಅಪಘಾತಕ್ಕೀಡಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಮಾನವೀಯ ಸ್ಪಂದನೆಗೆ ಮೆಚ್ಚುಗೆ ಧಾರವಾಡ: ನ.12: ಹಿಂದುಳಿದ ವರ್ಗಗಳ ಆಯೋಗದ ಆದೇಶದಂತೆ ಧಾರವಾಡ ಜಿಲ್ಲೆಯಲ್ಲಿ ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸುವಾಗ ಆಕಸ್ಮಿಕ ಅಪಘಾತಕ್ಕೆ ಒಳಗಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನೀಡಿದ್ದ ನಿರ್ದೇಶನವನ್ನು ಪಾಲಿಸಿ, ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬುದುವಾರದಂದು (ನ.13) ಆದೇಶಿಸಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ತೆರಳುವಾಗ ಬೈಕ್ ಅಪಘಾತ ಮತ್ತು…

Read More

ನ. 14 ರಿಂದ 20 ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

​ಧಾರವಾಡ ನ.12: ದೇಶದ ಆರ್ಥಿಕ ಪ್ರಗತಿಗೆ ಪೂರಕವಾಗಿರುವ ಸಹಕಾರ ಕ್ಷೇತ್ರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ, 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನವೆಂಬರ್ 14, 2025 ರಿಂದ ನವೆಂಬರ್ 20, 2025 ರವರೆಗೆ ಆಚರಿಸಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಪ್ರತಿ ವರ್ಷದಂತೆ ಈ ವರ್ಷವೂ ದೇಶಾದ್ಯಂತ ಆಚರಿಸಲ್ಪಡುತ್ತಿರುವ ಈ ಸಹಕಾರ ಸಪ್ತಾಹದ ಮುಖ್ಯ ಧೈಯವು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬುದಾಗಿದೆ. ಸಹಕಾರ ಕ್ಷೇತ್ರದ…

Read More

ಬಹುಗ್ರಾಮ ಕುಡಿಯುವ ನೀರು ಯೋಜನೆ: ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಿಇಓ ಭುವನೇಶ ಪಾಟೀಲ ಸೂಚನೆ

💧 ಬಹುಗ್ರಾಮ ಕುಡಿಯುವ ನೀರು ಯೋಜನೆ: ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಿಇಓ ಭುವನೇಶ ಪಾಟೀಲ ಸೂಚನೆ ಧಾರವಾಡ, ನ.12 : ಧಾರವಾಡ ಜಿಲ್ಲೆಯ 388 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಡಿಬಿಒಟಿ (DBOT) ಮಾದರಿಯ ಬಹುಗ್ರಾಮ ನೀರು ಸರಬರಾಜು ಯೋಜನೆಯ ಕಾಮಗಾರಿಗಳನ್ನು ತ್ವರಿತಗೊಳಿಸಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನವೆಂಬರ್ 12ರಂದು ಸಂಜೆ ಸವದತ್ತಿಯ ವಿದ್ಯುತ್ ವಿತರಣಾ…

Read More

ನೌಕರರ ಹಿತಾಸಕ್ತಿ ಕಾಪಾಡಲು ಜಿಲ್ಲಾಡಳಿತ ಸಿದ್ಧ; ಪರಿಣಾಮಕಾರಿ ಸೇವೆಗೆ ಕೌಶಲ್ಯ ನವೀಕರಣ ಅಗತ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು

🏛️ ನೌಕರರ ಹಿತಾಸಕ್ತಿ ಕಾಪಾಡಲು ಜಿಲ್ಲಾಡಳಿತ ಸಿದ್ಧ; ಪರಿಣಾಮಕಾರಿ ಸೇವೆಗೆ ಕೌಶಲ್ಯ ನವೀಕರಣ ಅಗತ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ, ನ.12: ಸರ್ಕಾರಿ ಸೇವೆಗಳನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದ್ದು, ಅವರ ಹಿತಾಸಕ್ತಿ ಕಾಪಾಡಲು ಹಾಗೂ ಎಲ್ಲ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲು ಜಿಲ್ಲಾಡಳಿತ ಸದಾ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕದ…

Read More

ವಿಭಾಗದ ಯೋಜನೆಗಳ ಪರಿಶೀಲನೆ – ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಸಿಇಓ ಭುವನೇಶ ಪಾಟೀಲ

ಧಾರವಾಡ, ನವೆಂಬರ್ 12: ಧಾರವಾಡ ಮದಿಹಾಳ ನಗರದ ಸಿದ್ಧಾರೊಡ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಮಕ್ಕಳ ಹಾಜರಾತಿ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕೇಂದ್ರಕ್ಕೆ ಆಗಮಿಸುತ್ತಿದ್ದಂತೆಯೇ ಪುಟ್ಟ ಮಕ್ಕಳು ಗುಲಾಬಿ ಹೂ ನೀಡುವ ಮೂಲಕ ಆತ್ಮೀಯ ಸ್ವಾಗತ ಕೋರಿ…

Read More

ಹುಬ್ಬಳ್ಳಿ-ಧಾರವಾಡ ಷಟ್ಪಥ ಬೈಪಾಸ್ ಕಾಮಗಾರಿ: ಮಾರ್ಚ್ 2026ಕ್ಕೆ ಗಡುವು; ಶೀಘ್ರ ಪೂರ್ಣಕ್ಕೆ ಜಿಲ್ಲಾಧಿಕಾರಿ ನಿರ್ದೇಶನ

ಧಾರವಾಡ ನ.12: ಹುಬ್ಬಳ್ಳಿ–ಧಾರವಾಡ ನಡುವಿನ ಅತ್ಯಂತ ಮಹತ್ವದ 30.60 ಕಿಲೋಮೀಟರ್ ಉದ್ದದ ಷಟ್ಪಥ (ಆರು ಲೇನ್) ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಕಾಮಗಾರಿಯನ್ನು ಮಾರ್ಚ್ 2026ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ನವೆಂಬರ್ 12ರಂದು ಮಧ್ಯಾಹ್ನ ನರೇಂದ್ರ ಟೋಲ್‌ನಿಂದ ಆರಂಭವಾಗುವ ಬೈಪಾಸ್ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿಯನ್ನು ನೀಡಿದರು. ರೂ. 580 ಕೋಟಿ ವೆಚ್ಚದ ಈ…

Read More

ಧಾರವಾಡ: ಮೀಶೋ ಗಿಫ್ಟ್ ಲಿಂಕ್ ಹಾವಳಿ; ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

ಧಾರವಾಡ: ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್ ಮೆಸೇಜಿಂಗ್ ವೇದಿಕೆಗಳ ಮೂಲಕ ‘ಮೀಶೋ ಉಡುಗೊರೆ’ ಲಿಂಕ್‌ಗಳ ಹರಿವು ಹಠಾತ್ ಹೆಚ್ಚಳ ಕಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟಾಗಿದೆ. ಉಚಿತ ಉಡುಗೊರೆ ಅಥವಾ ಬಹುಮಾನವನ್ನು ಬೋನಸ್‌ ಅಂಗವಾಗಿ ವಾಗ್ದಾನಿಸುವಂತೆ ಠಾಣೆಗಳಲ್ಲಿರುವುದು ಎಂದು ವಾಟ್ಸಾಪ್‌ ಸಂದೇಶಗಳಲ್ಲಿ ಹರಡುವ ಈ ಲಿಂಕ್‌ಗಳು ಬಳಕೆದಾರರ ವೈಯಕ್ತಿಕ ಮತ್ತು ಹಣಕಾಸಿನ ಮಾಹಿತಿಯನ್ನು ಕದೆಯುವುದಕ್ಕೆ ಉದ್ದೇಶಿಸಿರುವ ದುರುದ್ದೇಶಪೂರ್ಣ ಪ್ರಯತ್ನಗಳು ಎಂದು ಪೊಲೀಸರು ತಿಳಿಹೇಳುತ್ತಿದ್ದಾರೆ. ದೊಡ್ಡ ಬ್ರ್ಯಾಂಡ್‌ಗಳು ಸಾಮಾನ್ಯವಾಗಿ ಸಾಮಾಜಿಕ ಮಾಧ್ಯಮದ ಮೂಲಕ ಇಂತಹ…

Read More

ಚರಸ್ ಮಾದಕ ಪದಾರ್ಥ ಅಕ್ರಮ ಮಾರಾಟ: ಒರ್ವನ ಬಂಧನ

ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಧಾರವಾಡ ಜಿಲ್ಲಾ ಪೊಲೀಸರಿಂದ ಯಶಸ್ವಿ ದಾಳಿ ನಡೆಯಿತು. ಈ ವೇಳೆ ಒಬ್ಬ ವ್ಯಕ್ತಿಯನ್ನು ಬಂಧಿಸಿ, ಚರಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ ವಿನೋದ ಮುಕ್ತೇದಾರ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಎಸ್. ಕಮತಗಿ ಅವರ ಮಾರ್ಗದರ್ಶನದಲ್ಲಿ…

Read More

ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ ಧಾರವಾಡ:ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಇಲಾಖೆ 2025–26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಗಳನ್ನು ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ 2025–26 ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರೈತರು ಮತ್ತು ರೈತ ಮಹಿಳೆಯರು…

Read More

ನ.14ರಂದು ಜಿಲ್ಲೆಯ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

ನ.14ರಂದು ಜಿಲ್ಲೆಯ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ಧಾರವಾಡ:ಜಿಲ್ಲೆಯಾದ್ಯಂತ ಮಕ್ಕಳ ದಿನಾಚರಣೆಯ ಅಂಗವಾಗಿ ನವೆಂಬರ್ 14 ರಂದು ಏಕಕಾಲದಲ್ಲಿ 2025–26 ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆ ಆಯೋಜನೆಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಮಹಾಸಭೆ ನಡೆಯಲಿದ್ದು, ಶಾಲಾ ಮತ್ತು ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರು — ಪೋಷಕರು, ಶಿಕ್ಷಕರು, ಎಸ್‌ಡಿಎಂಸಿ ಮತ್ತು ಸಿಡಿಸಿ…

Read More