ಯುವನಿಧಿ ಪ್ರಗತಿ ಕುಂಠಿತ: ಗೃಹಲಕ್ಷ್ಮಿಯಲ್ಲಿ ಉತ್ತಮ ಸಾಧನೆ; ಜಿಲ್ಲಾ ಪಂಚಾಯತ್ನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ, ಅಧ್ಯಕ್ಷ ಎಸ್.ಆರ್. ಪಾಟೀಲ ಸೂಚನೆ
📰 ಜಿಲ್ಲಾ ಪಂಚಾಯತದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಧಾರವಾಡ, ನ. 05: ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು (ನವೆಂಬರ್ 5) ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಅಧ್ಯಕ್ಷತೆ ವಹಿಸಿ, ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು. ಸಭೆಯಲ್ಲಿ ಅವರು ಮಾತನಾಡಿ, “ಯುವನಿಧಿ ಯೋಜನೆಯ ಪ್ರಗತಿ ನಿರೀಕ್ಷಿತ ಮಟ್ಟಕ್ಕಿಂತ ಕುಂಠಿತವಾಗಿದೆ. ಈ ಯೋಜನೆಯ ಬಗ್ಗೆ ತಾಲೂಕು ಹಾಗೂ…

