ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ: ಸ್ಪಿಂಕ್ಲರ್ ಘಟಕಕ್ಕೆ ಅರ್ಜಿ ಆಹ್ವಾನ
ಎಸ್ಸಿ/ಎಸ್ಟಿ ರೈತರಿಗೆ ಶೇ. 90 ಸಹಾಯಧನ; ಅರ್ಜಿ ಸಲ್ಲಿಸಿದ ತಕ್ಷಣವೇ ಅನುದಾನ ಬಿಡುಗಡೆ ಭರವಸೆ ಧಾರವಾಡ: ನವೆಂಬರ್ 25: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಘಟಕದ ಕಾರ್ಯಕ್ರಮದಡಿ ತುಂತುರು ನೀರಾವರಿ (ಸ್ಪಿಂಕ್ಲರ್) ಘಟಕವನ್ನು ಪಡೆದುಕೊಳ್ಳಲು ಅರ್ಹ ರೈತರಿಂದ ಕೃಷಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸ್ತುತ ಸಾಲಿನಲ್ಲಿ ಈ ಕಾರ್ಯಕ್ರಮ ನಿಗದಿಯಾಗಿದ್ದು, ಎಲ್ಲಾ ವರ್ಗದ ರೈತರಿಗೂ ಶೇ. 90ರಷ್ಟು ಸಹಾಯಧನದಲ್ಲಿ ಈ ಘಟಕವನ್ನು ವಿತರಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್ಸಿ/ಎಸ್ಟಿ…

