ಸಂಡೂರು ಪಿಐ ವಿರುದ್ಧ ಎಫ್ಐಆರ್ ದಾಖಲಿಸಿ: ಬಳ್ಳಾರಿ ಎಸ್ಪಿಗೆ ಹೈಕೋರ್ಟ್ ನಿರ್ದೇಶನ
ಧಾರವಾಡ: ಸಂಡೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ (ಪಿಐ) ವಿರುದ್ಧ ಹಲ್ಲೆ ಆರೋಪದ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು ಬಳ್ಳಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಗೆ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿ, ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸುವಂತೆ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಅರ್ಜಿದಾರ ಮತ್ತು ಪ್ರತಿವಾದಿಗಳ ವಾದಗಳನ್ನು ಆಲಿಸಿದ ನಂತರ ಈ ನಿರ್ದೇಶನ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದ ವಿ….

