ಪ್ರವಾಸೋದ್ಯಮ ಇಲಾಖೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಧಾರವಾಡ: ನ.14: ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸಿ ಮಾರ್ಗದರ್ಶನ ತರಬೇತಿ: ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಹಾಗೂ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಪ್ರವಾಸಿ ಮಾರ್ಗದರ್ಶನ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆತಿಥ್ಯ ಕ್ಷೇತ್ರದಲ್ಲಿ…

