ಆರ್ಎಸ್ಎಸ್ ನಿಯಂತ್ರಣಕ್ಕೆ ಯತ್ನ: ರಾಜ್ಯ ಸರ್ಕಾರಕ್ಕೆ ಧಾರವಾಡ ಹೈಕೋರ್ಟ್ನಿಂದ ಭಾರಿ ಹಿನ್ನಡೆ!
ಧಾರವಾಡ: ಸರ್ಕಾರಿ ಆಸ್ತಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ನಿಯಂತ್ರಣ ಹೇರಿ, ಪೂರ್ವಾನುಮತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಮಹತ್ವದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಆದೇಶವು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಚಟುವಟಿಕೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿತ್ತು ಎಂದು ವ್ಯಾಪಕವಾಗಿ ಪರಿಗಣಿಸಲಾಗಿತ್ತು. ಹೈಕೋರ್ಟ್ನ ಈ ತೀರ್ಪಿನಿಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಧಾರವಾಡ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು,…

