ಧಾರವಾಡದಲ್ಲಿ ಆರವ್ ಪೌಂಡೇಶನ್ ಉದ್ಘಾಟನೆ: ಸಮಾಜಮುಖಿ ಕಾರ್ಯಕ್ಕೆ ಗಣ್ಯರ ಸಾಕ್ಷಿ

ಧಾರವಾಡ: ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುವ ಮಹೋನ್ನತ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿರುವ ‘ಆರವ್ ಪೌಂಡೇಶನ್ (ರಿ) ಧಾರವಾಡ’ ಸಂಸ್ಥೆಯ ಉದ್ಘಾಟನಾ ಸಮಾರಂಭವು ಮೇ 26 ರಂದು ನಗರದ ರಂಗಾಯಣ ಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ನೆರವೇರಿತು. ಶಿರಕೊಳದ ಶ್ರೀ ಶ್ರೀ ಶ್ರೀ ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಈ ಸಮಾರಂಭವನ್ನು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಹನಮಂತಪ್ಪ ಆಲ್ಕೋಡ ಅವರು ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…

Read More

ರೈತರು ಹಾಗೂ ಸಣ್ಣ ಉದ್ಯಮಿಗಳಿಗೆ ಬ್ಯಾಂಕುಗಳಿಂದ ಕಿರುಕುಳ ನೀಡಬಾರದು: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಎಚ್ಚರಿಕೆ

ಧಾರವಾಡ: ಜಿಲ್ಲೆಯಲ್ಲಿ ಕೃಷಿ ಹಾಗೂ ಕೈಗಾರಿಕೆಗಳಿಗೆ ಪೂರಕವಾದ ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು ಎಲ್ಲ ಬ್ಯಾಂಕ್‌ಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರದ ಕಟ್ಟುನಿಟ್ಟಿನ ನಿರ್ದೇಶನ ಹಾಗೂ ಆರ್‌ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರೈತರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿ.ಎಲ್.ಆರ್.ಸಿ) ಜಂಟಿ ಸಭೆಯ…

Read More

ರಾಷ್ಟ್ರೀಯ ತೋಟಗಾರಿಕೆ ಮಿಷನ್: ವಿವಿಧ ಸಹಾಯಧನ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ತೋಟಗಾರಿಕೆ ಮಿಷನ್: ವಿವಿಧ ಸಹಾಯಧನ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನಧಾರವಾಡ: ಪ್ರಸಕ್ತ 2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳ ಸಹಾಯಧನ ಸೌಲಭ್ಯಕ್ಕಾಗಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ತೋಟಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ಯೋಜನೆಯಡಿ, ಹೊಸ ಪ್ರದೇಶ ವಿಸ್ತರಣೆ ಅಡಿಯಲ್ಲಿ ಮಾವು, ಬಾಳೆ, ಪಪ್ಪಾಯ, ಕರಿಮೆಣಸು ಹಾಗೂ…

Read More

ಹೆಸ್ಕಾಂ ಬೇಜವಾಬ್ದಾರಿಗೆ ಬಲಿಯಾಯಿತೇ ಏಳು ವರ್ಷದ ಕಂದಮ್ಮ? ಸಂಶಿ ಗ್ರಾಮದಲ್ಲಿ ಘೋರ ದುರಂತ: ಸಾರ್ವಜನಿಕರ ತೀವ್ರ ಆಕ್ರೋಶ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಬುಧವಾರ ಹೆಸ್ಕಾಂ (HESCOM) ಇಲಾಖೆಯ ನಿರ್ಲಕ್ಷ್ಯಕ್ಕೆ ಏಳು ವರ್ಷದ ಮುಗ್ಧ ಬಾಲಕಿ ತಂಜಿಯಾ ತೌಸಿಪ್ ಪಠಾಣ್ ಬಲಿಯಾದ ದುರ್ಘಟನೆ ಸಂಭವಿಸಿದ್ದು, ಇಡೀ ಗ್ರಾಮದಲ್ಲಿ ಆಕ್ರೋಶ ಮತ್ತು ಶೋಕದ ವಾತಾವರಣ ನಿರ್ಮಾಣವಾಗಿದೆ. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಇಲಾಖೆಯ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂಬ ಗಂಭೀರ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಗ್ರಾಮದ ಸೊಸಾಯಿಟಿ ಸಮೀಪದ ಮನೆಯೊಂದರ ಬಳಿ ವಿದ್ಯುತ್ ಕಂಬ ಮತ್ತು ಮುಖ್ಯ ವಿದ್ಯುತ್ ಲೈನ್ ಅತ್ಯಂತ ಅಪಾಯಕಾರಿಯಾಗಿ ಅಳವಡಿಸಲಾಗಿತ್ತು ಎನ್ನಲಾಗಿದೆ….

Read More

ಪಠ್ಯೇತರ ಚಟುವಟಿಕೆಗಳಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಶಾಸಕ ಎನ್.ಎಚ್. ಕೋನರಡ್ಡಿ

ನವಲಗುಂದ: ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂದು ನವಲಗುಂದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎನ್.ಎಚ್. ಕೋನರಡ್ಡಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್‌, ರೆಡ್ ಕ್ರಾಸ್‌, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಹಾಗೂ ಬಿ.ಎ. ಮತ್ತು ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು….

Read More

ಆಂಬುಲೆನ್ಸ್ ವಿಳಂಬ: ಅಪಘಾತಕ್ಕೀಡಾಗಿದ್ದ ವಿದ್ಯಾರ್ಥಿ ಸಾವು, ತುರ್ತು ಸೇವೆಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ಕುಂದಗೋಳ: ತುರ್ತು ಚಿಕಿತ್ಸಾ ಸೇವೆಗಳ ವಿಳಂಬ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ನಿರ್ಲಕ್ಷ್ಯ ಮತ್ತೊಂದು ಅಮಾಯಕ ಜೀವವನ್ನು ಬಲಿತೆಗೆದುಕೊಂಡಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಸಂಶಿ ಗ್ರಾಮದ ಸಮೀಪ ನಡೆದಿದೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಪ್ಪತ್ತು ವರ್ಷದ ವಿದ್ಯಾರ್ಥಿ ಆನಂದ್ ಬಸಪ್ಪ ಮುಂಡರಗಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಮೃತಪಟ್ಟಿದ್ದು, ಆಂಬುಲೆನ್ಸ್ ಸಕಾಲಕ್ಕೆ ಬಂದಿದ್ದರೆ ಯುವಕನ ಪ್ರಾಣ ಉಳಿಯಬಹುದಿತ್ತು ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ತಾಲೂಕಿನ ಗುಡಗೇರಿ ಗ್ರಾಮದ ನಿವಾಸಿಯಾಗಿದ್ದ ಆನಂದ್, ಭಾನುವಾರ ರಾತ್ರಿ ಸುಮಾರು…

Read More

ಸಂಶಿ ಗ್ರಾಮದ ಗುಡಗೇರಿ ಕ್ರಾಸ್ ಬಳಿ ಬೈಕ್–ಟ್ಯಾಂಕರ್ ಅಪಘಾತ: ಅಂಬುಲೆನ್ಸ್ ವಿಳಂಬಕ್ಕೆ ಗಾಯಾಳು ನರಳಾಟ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಹುಬ್ಬಳ್ಳಿ–ಲಕ್ಷ್ಮೇಶ್ವರ ರಸ್ತೆಯ ಮಾರ್ಗ ಮಧ್ಯದಲ್ಲಿರುವ ಗುಡಗೇರಿ ಕ್ರಾಸ್ ಬಳಿ ಬೈಕ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ರಾತ್ರಿ ನಡೆದಿದೆ. ಗುಡಗೇರಿ ಗ್ರಾಮದ ಆನಂದ ಬಸವರಾಜ ಮುಂಡರಗಿ ಅವರು ಬೈಕ್‌ನಲ್ಲಿ ಡೀಸೆಲ್ ತರಲು ಸಂಶಿ ಗ್ರಾಮಕ್ಕೆ ತೆರಳಿದ್ದ ವೇಳೆ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಪರಿಣಾಮ ಅವರ ತಲೆ ಹಾಗೂ ಬಾಯಿಗೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವದ…

Read More

ಪ್ರತ್ಯೇಕ ಪಾಲಿಕೆ ಹೋರಾಟ ತೀವ್ರ: ಧಾರವಾಡದ 12 ಕಾಂಗ್ರೆಸ್ ಸದಸ್ಯರ ರಾಜೀನಾಮೆ

ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಹೋರಾಟ ತೀವ್ರಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ 12 ಮಂದಿ ಕಾಂಗ್ರೆಸ್ ಸದಸ್ಯರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಸಲ್ಲಿಸಿದವರಲ್ಲಿ ಒಬ್ಬ ನಾಮನಿರ್ದೇಶಿತ ಸದಸ್ಯರೂ ಸೇರಿದ್ದಾರೆ. ಸದಸ್ಯರು ತಮ್ಮ ರಾಜೀನಾಮೆ ಪತ್ರಗಳನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸಲ್ಲಿಸಿದ್ದು, ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. 71ನೇ ವಿಧಾನಸಭಾ…

Read More

ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ: ಕುಂದಗೋಳ ತಾಲ್ಲೂಕಿನ ರಟ್ಟಿಗೇರಿಯಲ್ಲಿ ಘಟನೆ, ಪ್ರಕರಣ ದಾಖಲು

ಕುಂದಗೋಳ: ತಾಲ್ಲೂಕಿನ ರಟ್ಟಿಗೇರಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಸಾರ್ವಜನಿಕವಾಗಿ ಮಾನಭಂಗಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದ್ದು, ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಟ್ಟಿಗೇರಿ ಗ್ರಾಮದ ನಿವಾಸಿಯಾದ 40 ವರ್ಷದ ನೀಲಮ್ಮ ಮಂಜುನಾಥ ಗೌಡಗೇರಿ ಎಂಬುವವರೇ ದೌರ್ಜನ್ಯಕ್ಕೊಳಗಾದ ಮಹಿಳೆಯಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿರುವ ಇವರು ಮೇ 22ರಂದು ಮಧ್ಯಾಹ್ನ 1-30ರ ಸುಮಾರಿಗೆ ಎಂದಿನಂತೆ ಆಡುಗಳನ್ನು ಮೇಯಿಸಲು ಗ್ರಾಮದ ಹತ್ತಿರದ ಗುಡ್ಡದ ಕಡೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಆರೋಪಿಯು ಇವರನ್ನು ಹಿಂಬಾಲಿಸಿಕೊಂಡು…

Read More

ಮುಂಗಾರು ಬಿತ್ತನೆಗೆ ಅಗತ್ಯ ಬೀಜ, ರಸಗೊಬ್ಬರ ದಾಸ್ತಾನು ಇದೆ: ರೈತರಿಗೆ ಆತಂಕ ಬೇಡ – ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಲಭ್ಯವಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಗುರುವಾರ ಕೃಷಿ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ರಸಗೊಬ್ಬರ ಮಾರಾಟಗಾರರು ಮತ್ತು ರೈತ ಪ್ರಮುಖರೊಂದಿಗೆ ಗೂಗಲ್ ಮೀಟ್ ಮೂಲಕ ಜರುಗಿದ ತುರ್ತು ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಜೂನ್ ಮೊದಲ ವಾರದಿಂದ ಮುಂಗಾರು ಹಂಗಾಮು ಆರಂಭವಾಗಲಿದ್ದು,…

Read More