ಧಾರವಾಡದಲ್ಲಿ ಆರವ್ ಪೌಂಡೇಶನ್ ಉದ್ಘಾಟನೆ: ಸಮಾಜಮುಖಿ ಕಾರ್ಯಕ್ಕೆ ಗಣ್ಯರ ಸಾಕ್ಷಿ
ಧಾರವಾಡ: ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುವ ಮಹೋನ್ನತ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿರುವ ‘ಆರವ್ ಪೌಂಡೇಶನ್ (ರಿ) ಧಾರವಾಡ’ ಸಂಸ್ಥೆಯ ಉದ್ಘಾಟನಾ ಸಮಾರಂಭವು ಮೇ 26 ರಂದು ನಗರದ ರಂಗಾಯಣ ಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ನೆರವೇರಿತು. ಶಿರಕೊಳದ ಶ್ರೀ ಶ್ರೀ ಶ್ರೀ ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಈ ಸಮಾರಂಭವನ್ನು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಹನಮಂತಪ್ಪ ಆಲ್ಕೋಡ ಅವರು ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…

