ಧಾರವಾಡ ಜಿಲ್ಲಾ ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ ಕಪ್ಪು ಚುಕ್ಕೆ: ನಿವೃತ್ತ ಡಿಡಿಪಿಐ ಎಸ್.ಎಸ್. ಕೆಳದಿಮಠ ವಿರುದ್ಧ ವಕೀಲರಾದ ಡಾ. ಸುವರ್ಣಲತಾ ಜಿ ಗದಿಗೆಪ್ಪಗೌಡರ ಗಂಭೀರ ಆರೋಪ
ಹುಬ್ಬಳ್ಳಿ : ಧಾರವಾಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೊನ್ನೆ ನಿವೃತ್ತರಾದ ಡಿಡಿಪಿಐ ಎಸ್.ಎಸ್. ಕೆಳದಿಮಠ ವಿರುದ್ಧ ಶಿಕ್ಷಣ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಅನಧಿಕೃತ ಶಾಲೆಗಳ ನಿರ್ವಹಣೆ ಹಾಗೂ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಿದ ಆರೋಪಗಳನ್ನು ಮಾಡುತ್ತಾ ವಿದ್ಯಾನಿಕೇತನ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ಹಾಗೂ ಅಡ್ವಕೇಟ್ ಮತ್ತು ಶಿಕ್ಷಣ ಸೇವೆ ಗುರುತಿಸಿ ನೀಡಿದ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಷ್ಠಿತ “ವೀರ ರಾಣಿ ಕಿತ್ತೂರ ಚೆನ್ನಮ್ಮ” ರಾಜ್ಯ ಪ್ರಶಸ್ತಿಪುರಸ್ಕೃತರಾ ಡಾ. ಸುವರ್ಣಲತಾ ಜಿ….

