ಪರಿಶಿಷ್ಟ ಜಾತಿಗೆ ಸೂರ್ಯವಂಶ ಕ್ಷತ್ರಿಯ ಕಲಾಲ್ ಕಾಟಿಕ್ ಸಮಾಜವನ್ನು ಸೇರಿಸುವ ಬೇಡಿಕೆ: ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಲು ಶಾಸಕರಿಗೆ ಮನವಿ
ಹುಬ್ಬಳ್ಳಿ: ಡಿ 06: ಸೂರ್ಯವಂಶ ಕ್ಷತ್ರಿಯ ಕಲಾಲ್ ಕಾಟಿಕ್ ಸಮಾಜ (ರಿ) ವತಿಯಿಂದ ಸಮಾಜವನ್ನು ಪರಿಶಿಷ್ಟ ಜಾತಿ (SC) ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಕರ್ನಾಟಕ ಸರ್ಕಾರದ ಮುಂದೆ ಪ್ರಬಲ ಬೇಡಿಕೆಯನ್ನು ಇಡಲಾಗಿದೆ. ಈ ಮಹತ್ವದ ವಿಷಯವನ್ನು ಮುಂಬರುವ ಬೆಳಗಾವಿ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ (ದಿನಾಂಕ: 08/12/2025 ರಂದು) ಪ್ರಸ್ತಾಪಿಸಲು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸೌಧ ಕ್ಷೇತ್ರದ ಶಾಸಕರಾದ ಶ್ರೀ ಮಹೇಶ್ ಟೆಂಗಿನಕಾಯಿ ಅವರಿಗೆ ಕರ್ನಾಟಕ ರಾಜ್ಯ ಸಮಾಜದ ಪರವಾಗಿ ಅಧಿಕೃತ ಮನವಿಯನ್ನು ಸಲ್ಲಿಸಲಾಯಿತು. ಐತಿಹಾಸಿಕವಾಗಿ ಹಿಂದುಳಿದಿರುವ ಸಮಾಜ ಈ ಸಂದರ್ಭದಲ್ಲಿ…

