ಕರ್ನಾಟಕ ಸಂಗ್ರಾಮ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ 500 ಮೀಟರ್ ಕನ್ನಡ ಧ್ವಜ ಪ್ರದರ್ಶನ: ಸಾಧಕರಿಗೆ ಪ್ರಶಸ್ತಿ ವಿತರಣೆ

ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸಂಗ್ರಾಮ ಸೇನೆಯು ಆಯೋಜಿಸಿದ್ದ 500 ಮೀಟರ್ ಉದ್ದದ ಬೃಹತ್ ಕನ್ನಡ ಧ್ವಜ ಪ್ರದರ್ಶನ ಕಾರ್ಯಕ್ರಮವು ಭುವನೇಶ್ವರಿಗೆ ಜಯಘೋಷ ಹಾಕುವ ಮೂಲಕ ಯಶಸ್ವಿಯಾಗಿ ನಡೆಯಿತು. ಕುಂದಗೋಳದ ಕಲ್ಯಾಣಪುರ ಮಠದ ಶ್ರೀ ಅಭಿನವ ಬಸವಣ್ಣಜ್ಜನವರು ಕಾರ್ಯಕ್ರಮದ ಸಾನಿಧ್ಯ ವಹಿಸಿ ಮೆರಗು ತಂದರು. ದುರ್ಗದ ಬೈಲ್‌ನಿಂದ ಆರಂಭಗೊಂಡ ಧ್ವಜ ಪ್ರದರ್ಶನವು ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ಸರ್ಕಲ್‌ವರೆಗೆ ಸಾಗಿತು. ಹಳದಿ ಮತ್ತು ಕೆಂಪು ವರ್ಣದ ಈ ಬೃಹತ್ ಧ್ವಜವನ್ನು ಹೊತ್ತು ಸಾಗಿದ ನೂರಾರು ಕನ್ನಡಾಭಿಮಾನಿಗಳು,…

Read More

​ಪುನೀತ್ ರಾಜ್‌ಕುಮಾರ್ ಅಜರಾಮರ; PRK ಮೊಬೈಲ್ ಆ್ಯಪ್ ಬಿಡುಗಡೆ: ಪರಮಾತ್ಮ’ನಂತೆ ಬದುಕಿದ ಅಪ್ಪು ಜೀವನದ ಹೆಜ್ಜೆಗುರುತುಗಳು ಇನ್ಮುಂದೆ ಆ್ಯಪ್‌ನಲ್ಲಿ ಲಭ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕ ರತ್ನ, ಕನ್ನಡ ನಾಡಿನ ಪ್ರೀತಿಯ ಮನೆ ಮಗ ಶ್ರೀ ಪುನೀತ್ ರಾಜ್‌ಕುಮಾರ್ ಅವರ ಪ್ರತಿಭೆ, ಸಮಾಜಸೇವೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಹಾಗೂ ಸ್ಫೂರ್ತಿ ತುಂಬುವ ಉದ್ದೇಶದಿಂದ ಸಿದ್ಧಪಡಿಸಲಾದ ‘PRK’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಯಿತು. ​ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಅಪ್ಪು ಅವರ ಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದರು. ​”ಪರಮಾತ್ಮ”ನಂತೆ ಬದುಕಿದ ಅಪ್ಪು ಅವರ ಜೀವನದ…

Read More

ರಾಣಿ ಚೆನ್ನಮ್ಮ ವಿಜಯ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮೊದಲ ಸ್ಫೂರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: 1857 ರ ಸಿಪಾಯಿ ದಂಗೆಗೂ ಬರೋಬ್ಬರಿ 33 ವರ್ಷಗಳ ಮೊದಲೇ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟೀಷರನ್ನು ಸೋಲಿಸಿದ್ದರು. ಬ್ರಿಟೀಷರನ್ನು ಹಿಮ್ಮೆಟ್ಟಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರವೇ ಎಂದು ಅವರು ಹೇಳಿದರು. ​ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು…

Read More