ಸಹಕಾರ ಸಂಘಗಳಿಗೆ ಸ್ವಾಯತ್ತತೆ, ಹಾಲಿಗೆ ₹5 ಸಹಾಯಧನ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಗ್ರಾಮಕ್ಕೊಂದು ಶಾಲೆ, ಗ್ರಾಮ ಪಂಚಾಯಿತಿ ಮತ್ತು ಸಹಕಾರ ಸಂಘ ಅತ್ಯಗತ್ಯ ಎಂಬುದು ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯಾಗಿತ್ತು. ಅವರ ಈ ದೃಷ್ಟಿಯ ಫಲವಾಗಿಯೇ ಇಂದು ದೇಶದಲ್ಲಿ ಸಹಕಾರಿ ಚಳವಳಿಯು ಗಟ್ಟಿಯಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಗುರುವಾರದಂದು ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೆಹರೂ ಅವರ ಜನ್ಮದಿನದಂದೇ ಪ್ರತಿ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತಿರುವುದನ್ನು ಸ್ಮರಿಸಿದ…

Read More