ಹಾವೇರಿ: ಮದುವೆ ವಂಚನೆ ಆರೋಪ: ಯುವತಿ ಆತ್ಮಹತ್ಯೆ, ಆರೋಪಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

​ಹಾವೇರಿ/ರಾಣೆಬೆನ್ನೂರು: ‘ಪ್ರೇಮಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ’ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಸಿಂಧೂರಿ ಪರಮೇಶಪ್ಪ ಪರಣ್ಣನವರ (26) ಎಂಬ ಯುವತಿ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿಯ ಸಾವಿಗೆ ಪ್ರೇಮಿ, ಆತನ ಕುಟುಂಬಸ್ಥರು ಮತ್ತು ಪೊಲೀಸರೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ರಾಣೆಬೆನ್ನೂರು ತಾಲ್ಲೂಕಿನ ಕುದರಿಹಾಳ ಗ್ರಾಮದಲ್ಲಿರುವ ಆರೋಪಿತ ಯುವಕನ ಮನೆ ಮುಂದೆ ಮೃತದೇಹವಿಟ್ಟು ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ. ​ವಂಚನೆ ಮತ್ತು ಪೊಲೀಸರ ನಡೆ ಬಗ್ಗೆ ಆರೋಪ: ​ಸಿಂಧೂರಿ ಮತ್ತು ಶರತ್…

Read More